ಬ್ರೇಕಿಂಗ್ ನ್ಯೂಸ್
11-10-22 02:00 pm Mangalore Correspondent ಕರಾವಳಿ
ಪುತ್ತೂರು, ಅ.11: ರೈಲು ಇಂಜಿನ್ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಕೈ ಕಾಲು ಮುರಿದುಕೊಂಡು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದ ನೆಟ್ಟಣ ರೈಲು ನಿಲ್ದಾಣದ ಬಳಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂದು ಗುರುತಿಸಲಾಗಿದೆ. ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಲ್ಲಿ ನಡೆದಿದ್ದ ಕ್ರೀಡಾಕೂಟದಲ್ಲಿ ನಾಗಣ್ಣನ ಪುತ್ರಿ ಭಾಗವಹಿಸಿದ್ದರು. ಪುತ್ರಿಯ ಕ್ರೀಡಾಕೂಟ ನೋಡಿ ರೈಲಿನಲ್ಲಿ ವಾಪಸ್ ಬಂದಿದ್ದು ನೆಟ್ಟಣ ರೈಲು ನಿಲ್ದಾಣದಲ್ಲಿ ತಮ್ಮ ಸತೀಶ ಓಟೆಕಜೆ ಜೊತೆ ಬಂದಿದ್ದರು. ಅಲ್ಲಿಂದ ಅಡ್ಡ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಟುತ್ತಿದ್ದರು. ಆಗ ಏಕಾಏಕಿ ರೈಲು ಇಂಜಿನ್ ಬಂದಿದ್ದು ನಾಗಣ್ಣನಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ನಾಗಣ್ಣನ ಬಲ ಕೈ ಮುಂಗೈನಿಂದ ಮತ್ತು ಕಾಲು ಕೂಡ ಮುರಿದು ಹೋಗಿದೆ. ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ದವಡೆಯಿಂದ ಪಾರಾಗಿದ್ದಾರೆ.
Youth dashed by train at Puttur, looses hands and legs.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am