ಬ್ರೇಕಿಂಗ್ ನ್ಯೂಸ್
11-10-22 02:00 pm Mangalore Correspondent ಕರಾವಳಿ
ಪುತ್ತೂರು, ಅ.11: ರೈಲು ಇಂಜಿನ್ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಕೈ ಕಾಲು ಮುರಿದುಕೊಂಡು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದ ನೆಟ್ಟಣ ರೈಲು ನಿಲ್ದಾಣದ ಬಳಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂದು ಗುರುತಿಸಲಾಗಿದೆ. ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಲ್ಲಿ ನಡೆದಿದ್ದ ಕ್ರೀಡಾಕೂಟದಲ್ಲಿ ನಾಗಣ್ಣನ ಪುತ್ರಿ ಭಾಗವಹಿಸಿದ್ದರು. ಪುತ್ರಿಯ ಕ್ರೀಡಾಕೂಟ ನೋಡಿ ರೈಲಿನಲ್ಲಿ ವಾಪಸ್ ಬಂದಿದ್ದು ನೆಟ್ಟಣ ರೈಲು ನಿಲ್ದಾಣದಲ್ಲಿ ತಮ್ಮ ಸತೀಶ ಓಟೆಕಜೆ ಜೊತೆ ಬಂದಿದ್ದರು. ಅಲ್ಲಿಂದ ಅಡ್ಡ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಟುತ್ತಿದ್ದರು. ಆಗ ಏಕಾಏಕಿ ರೈಲು ಇಂಜಿನ್ ಬಂದಿದ್ದು ನಾಗಣ್ಣನಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ನಾಗಣ್ಣನ ಬಲ ಕೈ ಮುಂಗೈನಿಂದ ಮತ್ತು ಕಾಲು ಕೂಡ ಮುರಿದು ಹೋಗಿದೆ. ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ದವಡೆಯಿಂದ ಪಾರಾಗಿದ್ದಾರೆ.
Youth dashed by train at Puttur, looses hands and legs.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm