ಬ್ರೇಕಿಂಗ್ ನ್ಯೂಸ್
11-10-22 02:00 pm Mangalore Correspondent ಕರಾವಳಿ
ಪುತ್ತೂರು, ಅ.11: ರೈಲು ಇಂಜಿನ್ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಕೈ ಕಾಲು ಮುರಿದುಕೊಂಡು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದ ನೆಟ್ಟಣ ರೈಲು ನಿಲ್ದಾಣದ ಬಳಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂದು ಗುರುತಿಸಲಾಗಿದೆ. ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಲ್ಲಿ ನಡೆದಿದ್ದ ಕ್ರೀಡಾಕೂಟದಲ್ಲಿ ನಾಗಣ್ಣನ ಪುತ್ರಿ ಭಾಗವಹಿಸಿದ್ದರು. ಪುತ್ರಿಯ ಕ್ರೀಡಾಕೂಟ ನೋಡಿ ರೈಲಿನಲ್ಲಿ ವಾಪಸ್ ಬಂದಿದ್ದು ನೆಟ್ಟಣ ರೈಲು ನಿಲ್ದಾಣದಲ್ಲಿ ತಮ್ಮ ಸತೀಶ ಓಟೆಕಜೆ ಜೊತೆ ಬಂದಿದ್ದರು. ಅಲ್ಲಿಂದ ಅಡ್ಡ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಟುತ್ತಿದ್ದರು. ಆಗ ಏಕಾಏಕಿ ರೈಲು ಇಂಜಿನ್ ಬಂದಿದ್ದು ನಾಗಣ್ಣನಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ನಾಗಣ್ಣನ ಬಲ ಕೈ ಮುಂಗೈನಿಂದ ಮತ್ತು ಕಾಲು ಕೂಡ ಮುರಿದು ಹೋಗಿದೆ. ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ದವಡೆಯಿಂದ ಪಾರಾಗಿದ್ದಾರೆ.
Youth dashed by train at Puttur, looses hands and legs.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm