ಬ್ರೇಕಿಂಗ್ ನ್ಯೂಸ್
11-10-22 03:16 pm Mangalore Correspondent ಕರಾವಳಿ
ಮಂಗಳೂರು, ಅ.10 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಶಾಂತಿ ಕದಡುವ ಯತ್ನ ನಡೆದಿದ್ದು ಕಿಡಿಗೇಡಿಗಳು ನಗರ ಹೊರವಲಯದ ವಾಮಂಜೂರಿನಲ್ಲಿ ಹಾಕಿದ್ದ ಶಾರದೋತ್ಸವದ ಬ್ಯಾನರ್ ಗಳನ್ನು ಹರಿದು ಹಾಳುಗೆಡವಿದ್ದಾರೆ.
ವಾಮಂಜೂರು ಪೇಟೆಯಲ್ಲಿ ಹಾಕಲಾಗಿದ್ದ ಹತ್ತಕ್ಕೂ ಹೆಚ್ಚು ಶಾರದೋತ್ಸವದ ಬ್ಯಾನರ್ ಗಳನ್ನು ಹರಿದು ಹಾನಿ ಮಾಡಿದ್ದಾರೆ. ಸೋಮವಾರ ತಡರಾತ್ರಿ ಘಟನೆ ನಡೆದಿದ್ದು ರಾತ್ರಿ 1.30ರಿಂದ ಎರಡು ಗಂಟೆ ವೇಳೆಗೆ ಕೃತ್ಯ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಹಿಂದು ಸಂಘಟನೆಗಳು ಕಂಕನಾಡಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಿಸಿಟಿವಿಯಲ್ಲಿ ವ್ಯಕ್ತಿಯೊಬ್ಬ ರಸ್ತೆ ಬದಿಯ ಬ್ಯಾನರನ್ನು ಹರಿದು ಹಾಕುತ್ತಿರುವುದು ಕಂಡುಬಂದಿದೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ಇದೇ ರೀತಿ ಬ್ಯಾನರ್ ಹರಿದು ಶಾಂತಿ ಕದಡುವ ಯತ್ನ ನಡೆದಿತ್ತು. ಸಾವರ್ಕರ್ ಬ್ಯಾನರ್ ಹರಿದ ವಿಚಾರ ಬಳಿಕ ಉದ್ವಿಗ್ನ ಸ್ಥಿತಿಗೆ ಕಾರಣವಾಗಿದ್ದಲ್ಲದೆ, ಒಬ್ಬನ ಮೇಲೆ ಚೂರಿ ಇರಿತವೂ ನಡೆದಿತ್ತು. ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಕೋಮು ದಳ್ಳುರಿ ಉಂಟಾಗಿದ್ದಲ್ಲದೆ, ಅದೇ ದ್ವೇಷದಲ್ಲಿ ಮತ್ತೊಬ್ಬನ ಹತ್ಯೆಗೂ ಕಾರಣವಾಗಿತ್ತು.
Miscreants destroy the dasara sharada banner at Vamanjoor in Mangalore in order to disturb the communal harmony..
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm