ಬ್ರೇಕಿಂಗ್ ನ್ಯೂಸ್
13-10-22 09:47 am Mangaluru Correspondent ಕರಾವಳಿ
Photo credits : Representational Image
ಮಂಗಳೂರು, ಅ.13: ಮಂಗಳೂರಿನಲ್ಲಿ ಪಿಎಫ್ ಐ ಮತ್ತು ಎಸ್ಡಿಪಿಐ ಮುಖಂಡರ ಮನೆಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಮತ್ತೆ ದಾಳಿ ನಡೆಸಿದ್ದಾರೆ. ಪಣಂಬೂರು, ಉಳ್ಳಾಲ, ಬಜಪೆ ಠಾಣೆ ವ್ಯಾಪ್ತಿಯ 9 ಕಡೆ ಪೊಲೀಸ್ ದಾಳಿ ನಡೆದಿದ್ದು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ ಮನೆಯಲ್ಲೂ ಪೊಲೀಸರು ಶೋಧ ನಡೆಸಿದ್ದಾರೆ. ವಿಶೇಷ ತಂಡಗಳನ್ನು ರಚಿಸಿ ನಸುಕಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 7 ಮಂದಿ ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಸೆ.27ರಂದು ದಾಳಿ ನಡೆಸಿದ್ದ ವೇಳೆ 26 ಮಂದಿಯನ್ನು ವಶಕ್ಕೆ ಪಡೆಯಲು ಪೊಲೀಸರು ಲಿಸ್ಟ್ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಪೈಕಿ 12 ಮಂದಿ ತಪ್ಪಿಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ. ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ರಫೀಕ್ @ ಶಾರ್ಟ್ ರಫೀಕ್ ಜೋಕಟ್ಟೆ, ಮೊಹಮ್ಮದ್ ಬಿಲಾಲ್, ಕಸಬಾ ಬೆಂಗ್ರೆ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ಮೊಹಮ್ಮದ್ ರಫೀಕ್, ಅಬ್ಬಾಸ್ ಕಿನ್ಯಾ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ಗ್ರಾಮಾಂತರ ಪೊಲೀಸರು ಅಕ್ಬರ್ ಸಿದ್ದಿಕ್ ನನ್ನು ಅಡ್ಯಾರಿನಿಂದ ವಶಕ್ಕೆ ಪಡೆದ ಮಾಹಿತಿಯಿದೆ.
Mangalore Police raid on houses of PFI leaders in the early hours of Thursday again and have taken seven leaders of PFI into cusotdy. The raid was held at Panambur, Ullal and Bajpe limits. The police have also raided the house of District SDPI President Abbubakar in kulai.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm