ಬ್ರೇಕಿಂಗ್ ನ್ಯೂಸ್
13-10-22 10:50 pm Mangalore Correspondent ಕರಾವಳಿ
ಮಂಗಳೂರು, ಅ.13 : ಬಿಜೈ ಕೆನರಾ ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ. ಪದ್ಮಾವತಿ(52) ಮೃತ ಮಹಿಳೆಯಾಗಿದ್ದು ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಖರೀದಿಸಿದ್ದ ಫ್ಲ್ಯಾಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಹೊಸ ಫ್ಲ್ಯಾಟ್ ಖರೀದಿಸಿದ ಪದ್ಮಾವತಿ ಅವರು ಬುಧವಾರ ಬೆಳಗ್ಗೆ ಬ್ಯಾಂಕಿನ ಕೀಗಳನ್ನು ಗಂಡನ ಬಳಿ ಕಳುಹಿಸಿ ಕೊಟ್ಟಿದ್ದರು. ಅಲ್ಲದೆ, ಮನೆಯಲ್ಲಿ ನೈಲಾನ್ ದಾರದ ಬಗ್ಗೆಯೂ ವಿಚಾರಿಸಿದ್ದರು. ಅವರ ತಂಗಿ ಫೋನ್ ಕರೆ ಮಾಡಿದಾಗ, ಸ್ವೀಕರಿಸದ್ದರಿಂದ ಪರಿಶೀಲನೆ ನಡೆಸಿದಾಗ ಫ್ಲಾಟಿನಲ್ಲಿ ಫ್ಯಾನಿಗೆ ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ. ಈ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬ್ಯಾಂಕಿನ ಹಿರಿಯ ಅಧಿಕಾರಿಗಳ ಕಿರುಕುಳವೇ ಪದ್ಮಾವತಿ ಸಾವಿಗೆ ಕಾರಣ ಎಂಬ ಮಾತು ಅವರ ಆಪ್ತ ವಲಯದಲ್ಲಿ ಕೇಳಿಬರುತ್ತಿದೆ. ಡೆತ್ ನೋಟ್ ಸಿಕ್ಕಿದೆ ಎನ್ನಲಾಗುತ್ತಿದ್ದು ಪೊಲೀಸರು ಈ ಬಗ್ಗೆ ಮಾಹಿತಿ ನೀಡಿಲ್ಲ.
Mangalore Canara Bank manager commits suicide after pressure from higher officers. The deceased has been identified as Padmavathi (52).
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm