ಬ್ರೇಕಿಂಗ್ ನ್ಯೂಸ್
14-10-22 04:56 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬ್ಯಾಂಕ್ ಉದ್ಯೋಗಿಯೋರ್ವರು ಮನೆಯಲ್ಲಿ ಪತ್ನಿ, ಮಕ್ಕಳಿಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಚ್ಚಿಲ ಕೋಡಿ ಎಂಬಲ್ಲಿ ನಡೆದಿದೆ.
ಕೊಣಾಜೆ, ಮುಚ್ಚಿಲ ಕೋಡಿ ನಿವಾಸಿ ಚರಣ್ ರಾಜ್ ಶೆಟ್ಟಿ(37) ಆತ್ಮಹತ್ಯೆಗೈದ ಯುವಕ. ಚರಣ್ ಅವರು ಕರ್ನಾಟಕ ಬ್ಯಾಂಕ್ ನ ಪಚ್ಚನಾಡಿ ಶಾಖೆಯಲ್ಲಿ ಅಟೆಂಡರ್ ಆಗಿದ್ದರು. ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಅವರು ಮದ್ಯ ವ್ಯಸನಕ್ಕೆ ದಾಸರಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಪತ್ನಿ ಮತ್ತು ಇಬ್ಬರು ಮಕ್ಕಳು ನವರಾತ್ರಿಗೆಂದು ತವರು ಮನೆಗೆ ತೆರಳಿದ್ದರು. ನಿನ್ನೆ ಚರಣ್ ಅವರು ಪತ್ನಿಯ ಮನೆಗೆ ತೆರಳಿ ಮಕ್ಕಳನ್ನು ಮಾತನಾಡಿಸಿ ಬಂದಿದ್ದರಂತೆ.
ಚರಣ್ ಅವರ ತಾಯಿ ಶಾಲಾ ಬಸ್ಸಲ್ಲಿ ಕಂಡಕ್ಟರ್ ಆಗಿದ್ದು ಇಂದು ಬೆಳಗ್ಗೆ ಬೇಗನೆ ಕೆಲಸಕ್ಕೆ ತೆರಳಿದ್ದಾರೆ. ಬಳಿಕ ಚರಣ್ ಅವರು ಸಾಕು ನಾಯಿಯನ್ನ ಹಿಡಿದು ವಾಕಿಂಗ್ ತೆರಳಿದ್ದರಂತೆ. ಮಧ್ಯಾಹ್ನ ಚರಣ್ ಅವರ ಮೊಬೈಲಿಗೆ ಪತ್ನಿ ಕರೆ ಮಾಡಿದ್ದು ಸ್ವೀಕರಿಸದೇ ಇದ್ದಾಗ ಮುಚ್ಚಿಲ ಕೋಡಿಯ ನೆರೆಹೊರೆಯವರಲ್ಲಿ ವಿಚಾರಿಸಿದ್ದಾರೆ. ನೆರೆ ಹೊರೆಯವರು ಮನೆಯನ್ನ ಪರಿಶೀಲಿಸಿದಾಗ ಚರಣ್ ರಾಜ್ ನೇಣು ಬಿಗಿದಿದ್ದು ಅವರನ್ನ ರಕ್ಷಿಸಲು ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅಸುನೀಗಿದ್ದಾರೆ.
ಮೃತ ಚರಣ್ ರಾಜ್ ಅವರಿಗೆ ಆರು ತಿಂಗಳ ಮತ್ತು ಮೂರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
Ullal 37 year old Bank employee commits suicide in Mangalore , financial crises suspected. The deceased has been identified as Charan Raj Shetty (37).
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am