ಬ್ರೇಕಿಂಗ್ ನ್ಯೂಸ್
14-10-22 04:56 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬ್ಯಾಂಕ್ ಉದ್ಯೋಗಿಯೋರ್ವರು ಮನೆಯಲ್ಲಿ ಪತ್ನಿ, ಮಕ್ಕಳಿಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಚ್ಚಿಲ ಕೋಡಿ ಎಂಬಲ್ಲಿ ನಡೆದಿದೆ.
ಕೊಣಾಜೆ, ಮುಚ್ಚಿಲ ಕೋಡಿ ನಿವಾಸಿ ಚರಣ್ ರಾಜ್ ಶೆಟ್ಟಿ(37) ಆತ್ಮಹತ್ಯೆಗೈದ ಯುವಕ. ಚರಣ್ ಅವರು ಕರ್ನಾಟಕ ಬ್ಯಾಂಕ್ ನ ಪಚ್ಚನಾಡಿ ಶಾಖೆಯಲ್ಲಿ ಅಟೆಂಡರ್ ಆಗಿದ್ದರು. ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಅವರು ಮದ್ಯ ವ್ಯಸನಕ್ಕೆ ದಾಸರಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಪತ್ನಿ ಮತ್ತು ಇಬ್ಬರು ಮಕ್ಕಳು ನವರಾತ್ರಿಗೆಂದು ತವರು ಮನೆಗೆ ತೆರಳಿದ್ದರು. ನಿನ್ನೆ ಚರಣ್ ಅವರು ಪತ್ನಿಯ ಮನೆಗೆ ತೆರಳಿ ಮಕ್ಕಳನ್ನು ಮಾತನಾಡಿಸಿ ಬಂದಿದ್ದರಂತೆ.
ಚರಣ್ ಅವರ ತಾಯಿ ಶಾಲಾ ಬಸ್ಸಲ್ಲಿ ಕಂಡಕ್ಟರ್ ಆಗಿದ್ದು ಇಂದು ಬೆಳಗ್ಗೆ ಬೇಗನೆ ಕೆಲಸಕ್ಕೆ ತೆರಳಿದ್ದಾರೆ. ಬಳಿಕ ಚರಣ್ ಅವರು ಸಾಕು ನಾಯಿಯನ್ನ ಹಿಡಿದು ವಾಕಿಂಗ್ ತೆರಳಿದ್ದರಂತೆ. ಮಧ್ಯಾಹ್ನ ಚರಣ್ ಅವರ ಮೊಬೈಲಿಗೆ ಪತ್ನಿ ಕರೆ ಮಾಡಿದ್ದು ಸ್ವೀಕರಿಸದೇ ಇದ್ದಾಗ ಮುಚ್ಚಿಲ ಕೋಡಿಯ ನೆರೆಹೊರೆಯವರಲ್ಲಿ ವಿಚಾರಿಸಿದ್ದಾರೆ. ನೆರೆ ಹೊರೆಯವರು ಮನೆಯನ್ನ ಪರಿಶೀಲಿಸಿದಾಗ ಚರಣ್ ರಾಜ್ ನೇಣು ಬಿಗಿದಿದ್ದು ಅವರನ್ನ ರಕ್ಷಿಸಲು ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅಸುನೀಗಿದ್ದಾರೆ.
ಮೃತ ಚರಣ್ ರಾಜ್ ಅವರಿಗೆ ಆರು ತಿಂಗಳ ಮತ್ತು ಮೂರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
Ullal 37 year old Bank employee commits suicide in Mangalore , financial crises suspected. The deceased has been identified as Charan Raj Shetty (37).
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm