ಬ್ರೇಕಿಂಗ್ ನ್ಯೂಸ್
14-10-22 08:36 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿದ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಫಳ್ನೀರ್ ನಿವಾಸಿ ರಿಯಾಜ್ ಮತ್ತು ಆತ ಚಲಾಯಿಸುತ್ತಿದ್ದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆತನ ಕಾರನ್ನು ಮುಂದಕ್ಕೆ ರಸ್ತೆಯಲ್ಲಿ ಓವರ್ ಟೇಕ್ ಮಾಡಿ ಹೋಗಲು ಬಿಡದೇ ಇದ್ದುದಕ್ಕೆ ಬೈದುಕೊಂಡು ತೆರಳಿದ್ದಾಗಿ ಪೊಲೀಸರಲ್ಲಿ ತಿಳಿಸಿದ್ದಾನೆ. ಕಾರಿನಲ್ಲಿ ಶಾಸಕರಿದ್ದ ಬಗ್ಗೆ ತಿಳಿದಿರಲಿಲ್ಲ ಎಂದಿದ್ದಾನೆ. ಕಾರಿನಲ್ಲಿ ಯಾವುದೇ ಆಯುಧ ಸಿಕ್ಕಿಲ್ಲ. ಅಲ್ಲದೆ, ಆರೋಪಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಶಾಸಕ ಹರೀಶ್ ಪೂಂಜ ಗುರುವಾರ ರಾತ್ರಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದಾಗ ಫರಂಗಿಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರು ತೋರಿಸಿದ್ದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದರು. ಈ ಬಗ್ಗೆ ಹೇಳಿಕೆ ನೀಡಿದ್ದ ಹರೀಶ್ ಪೂಂಜ, ಜಿಹಾದಿಗಳಿಗೆ ಹೆದರಲ್ಲ. ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬೆದರಿಕೆ ಹಾಕಿದ್ದಾರೆ. ಗೃಹ ಸಚಿವರು ಫೋನ್ ಮಾಡಿ ಭದ್ರತೆ ನೀಡುವುದಾಗಿ ತಿಳಿಸಿದ್ದಾರೆಂದು ಹೇಳಿದ್ದರು. ಕೇರಳ ನೋಂದಣಿಯ ಕಾರು ಅದಾಗಿತ್ತು ಎಂದೂ ಹೇಳಿದ್ದರು.
ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಾಸಕರಿಗೆ ಬೆದರಿಕೆ ಹಾಕುವ ಉದ್ದೇಶ ಇರಲಿಲ್ಲ ಎನ್ನುವುದು ಮೇಲ್ನೋಟಕ್ಕೆ ಪೊಲೀಸರಿಗೆ ದೃಢಪಟ್ಟಿದೆ. ಶಾಸಕರು ಎಸ್ಕಾರ್ಟ್ ಪಡೆಯಲು ಈ ರೀತಿ ಬೆದರಿಕೆ ನಾಟಕ ಮಾಡಿದ್ದಾರೆ ಎಂದೂ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿಬಂದಿದ್ದವು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಬೆದರಿಕೆ ; ಫರಂಗಿಪೇಟೆ ಹೆದ್ದಾರಿಯಲ್ಲಿ ಕೃತ್ಯ
MLA Harish Poonja shown followed by unidentified car, car seized one held in Mangalore. The police have detained one person in connection with allegedly waylaying the car of Beltangady MLA Harish Poonja and flashing swords.The white Scorpio used for reportedly used for chasing the MLA's vehicle has also been seized.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm