ಬ್ರೇಕಿಂಗ್ ನ್ಯೂಸ್
10-10-20 09:42 pm Mangaluru Correspondent ಕರಾವಳಿ
ಮಂಗಳೂರು, ಅ.10: ಕೋವಿಡ್ -19ಗೆ ದ.ಕ.ಜಿಲ್ಲೆಯಲ್ಲಿ ಶನಿವಾರ ನಾಲ್ಕು ಮಂದಿ ಮೃತಪಡುವುದರೊಂದಿಗೆ ಈವರೆಗೆ ಕೊರೋನಕ್ಕೆ ಬಲಿಯಾದವರ ಸಂಖ್ಯೆ 600ಕ್ಕೇರಿದೆ.
ಅಲ್ಲದೆ ಶನಿವಾರ ಜಿಲ್ಲೆಯ 316 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು, 607 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಈವರೆಗಿನ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1,93,669 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 1,67,405 ಮಂದಿಯ ವರದಿ ನೆಗೆಟಿವ್ ಮತ್ತು 26,264 ಮಂದಿಯ ವರದಿ ಪಾಸಿಟಿವ್ ಬಂದಿದೆ. 21,461 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 4,203 ಸಕ್ರಿಯ ಪ್ರಕರಣಗಳಿವೆ.
6,221 ಮಾಸ್ಕ್ ಉಲ್ಲಂಘನೆ ಪ್ರಕರಣ:
ರಾಜ್ಯ ಮತ್ತು ಕೇಂದ್ರ ಸರಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 6,221 ಪ್ರಕರಣ ದಾಖಲಿಸಲಾಗಿದ್ದು, 7,70,835 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Dakshina Kannada reported 316 fresh coronavirus cases and four deaths on Saturday. As many as 21,461 patients have recovered and been discharged from hospital so far.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am