ಬ್ರೇಕಿಂಗ್ ನ್ಯೂಸ್
10-10-20 09:42 pm Mangaluru Correspondent ಕರಾವಳಿ
ಮಂಗಳೂರು, ಅ.10: ಕೋವಿಡ್ -19ಗೆ ದ.ಕ.ಜಿಲ್ಲೆಯಲ್ಲಿ ಶನಿವಾರ ನಾಲ್ಕು ಮಂದಿ ಮೃತಪಡುವುದರೊಂದಿಗೆ ಈವರೆಗೆ ಕೊರೋನಕ್ಕೆ ಬಲಿಯಾದವರ ಸಂಖ್ಯೆ 600ಕ್ಕೇರಿದೆ.
ಅಲ್ಲದೆ ಶನಿವಾರ ಜಿಲ್ಲೆಯ 316 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು, 607 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಈವರೆಗಿನ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1,93,669 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 1,67,405 ಮಂದಿಯ ವರದಿ ನೆಗೆಟಿವ್ ಮತ್ತು 26,264 ಮಂದಿಯ ವರದಿ ಪಾಸಿಟಿವ್ ಬಂದಿದೆ. 21,461 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 4,203 ಸಕ್ರಿಯ ಪ್ರಕರಣಗಳಿವೆ.
6,221 ಮಾಸ್ಕ್ ಉಲ್ಲಂಘನೆ ಪ್ರಕರಣ:
ರಾಜ್ಯ ಮತ್ತು ಕೇಂದ್ರ ಸರಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 6,221 ಪ್ರಕರಣ ದಾಖಲಿಸಲಾಗಿದ್ದು, 7,70,835 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Dakshina Kannada reported 316 fresh coronavirus cases and four deaths on Saturday. As many as 21,461 patients have recovered and been discharged from hospital so far.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm