ಬ್ರೇಕಿಂಗ್ ನ್ಯೂಸ್
16-10-22 04:48 pm Mangalore Correspondent ಕರಾವಳಿ
ಮಂಗಳೂರು, ಅ.16 : ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ದ್ವಾರದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯ ಸಿಬಂದಿಗೆ ಮಾತ್ರ ಪ್ರವೇಶ ಎಂದು ಬೋರ್ಡ್ ಹಾಕಲಾಗಿದೆ. ಈ ಬಗ್ಗೆ ವಕೀಲರ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾಯಾಲಯ ಕಟ್ಟಡವು ಸಾರ್ವಜನಿಕರಿಗೆ ಮುಕ್ತ ಪ್ರವೇಶ ಹೊಂದಿರುವ ಕಟ್ಟಡವಾಗಿದ್ದರೂ ಜಿಲ್ಲಾ ನ್ಯಾಯಾಧೀಶರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರವನ್ನು ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಎನ್ನುವ ನಿರ್ಬಂಧ ಹಾಕಿರುವುದು ವಕೀಲ ಸಮುದಾಯದಲ್ಲಿ ಅಸಮಾಧಾನ ತರಿಸಿದೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯವಾದಿಗಳಿಗೂ ಪ್ರವೇಶ ನಿರ್ಬಂಧಿಸಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.
ಈ ಬಗ್ಗೆ ಶನಿವಾರ ಕಟ್ಟಡದ ಮುಂಭಾಗದ ಪ್ರಮುಖ ದ್ವಾರದಲ್ಲಿ ಈ ರೀತಿ ಬೋರ್ಡ್ ಹಾಕಿರುವುದು ತಿಳಿಯುತ್ತಿದ್ದಂತೆ ವಕೀಲರ ಸಂಘದ ಪ್ರತಿನಿಧಿಗಳು ಮುಖ್ಯ ನ್ಯಾಯಾಧೀಶರನ್ನು ಭೇಟಿಯಾಗಿದ್ದಾರೆ. ಭದ್ರತೆ ಸಲುವಾಗಿ ಈ ರೀತಿಯ ನಿರ್ಣಯ ಮಾಡಲಾಗಿದೆ. ಅದನ್ನು ನೀವು ಪ್ರಶ್ನೆ ಮಾಡುವಂತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆಂದು ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ತಿಳಿಸಿದ್ದಾರೆ.
ಈ ಬಗ್ಗೆ ಅ.18ರಂದು ವಕೀಲರ ಸಂಘದ ಎಲ್ಲ ಸದಸ್ಯರ ಸಭೆಯನ್ನು ಕರೆಯಲಾಗಿದ್ದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ವಕೀಲರು ನ್ಯಾಯಾಂಗದ ಭಾಗ ಆಗಿರುವಾಗ 30 ಮಂದಿ ನ್ಯಾಯಾಧೀಶರ ಸಲುವಾಗಿ ಮುಖ್ಯ ಪ್ರವೇಶವನ್ನೇ ನಿರ್ಬಂಧಿಸಿದ್ದು ಸರಿಯಲ್ಲ. ಈ ರೀತಿ ನಿರ್ಣಯ ಯಾಕೆ ಕೈಗೊಂಡಿದ್ದಾರೆ ಎನ್ನುವುದೂ ಸ್ಪಷ್ಟವಾಗಿಲ್ಲ. ವಕೀಲರು, ಸಾರ್ವಜನಿಕರಿಗೂ ನ್ಯಾಯಾಲಯ ಪ್ರವೇಶಕ್ಕೆ ಬೇರೆ ಬಾಗಿಲು ಮಾಡುತ್ತಾರೆಯೇ ಎಂದವರು ಪ್ರಶ್ನಿಸಿದ್ದಾರೆ.
Mangalore Lawyers go angry after the court main door reserved only for Judicial officers only and not for any advocates.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am