ಬ್ರೇಕಿಂಗ್ ನ್ಯೂಸ್
16-10-22 04:53 pm Mangalore Correspondent ಕರಾವಳಿ
ಉಳ್ಳಾಲ, ಅ.16 : ಮುಡಿಪು ಬೆಟ್ಟದ ಗಗನ ಚುಂಬಿ ಶ್ರೀಕೃಷ್ಣ ಧ್ಯಾನಕೇಂದ್ರದಲ್ಲಿ ಅ.28, 29, 30ರಂದು "ಗೋವರ್ಧನೋತ್ಸವ" ಜರಗಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧ್ಯಾನ ಕೇಂದ್ರದಲ್ಲಿ ಬಿಡುಗಡೆ ಮಾಡಲಾಯಿತು.
ಸರ್ವಧರ್ಮೀಯರು ಭೇಟಿ ಕೊಡುತ್ತಿರುವಷ್ಟು ಆಕರ್ಷಿತ, ಅತ್ಯದ್ಭುತ ಸಂಗ್ರಹದ ಮ್ಯೂಸಿಯಂ ಸೇರಿದಂತೆ ಅತೀ ಎತ್ತರದ ಬೆಟ್ಟದಲ್ಲಿ ನಿಂತು ದೃಷ್ಟಿ ಹಾಯಿಸಿದರೆ ದೂರ ದೂರದ ಊರನ್ನು ನೋಡಲು ಸಾಧ್ಯವಾಗಿರುವ ಮುಡಿಪುವಿನ ಶ್ರೀಕೃಷ್ಣ ಧ್ಯಾನ ಮಂದಿರದಲ್ಲಿ ಅ.28 ರಿಂದ 30ರ ವರೆಗೆ ಗೋವರ್ಧನೋತ್ಸವ ನಡೆಯಲಿದೆ. ಶ್ರೀಕೃಷ್ಣ ಧ್ಯಾನಮಂದಿರದ ಸಂಸ್ಥಾಪಕ ಡಾ.ಮದನಮೋಹನ್ ನಾಯ್ಕ್ ಅಡೇಕಳ ಅವರು ಗೋವರ್ಧನೋತ್ಸವದ ಆಮಂತ್ರಣ ಪತ್ರಿಕೆಯನ್ನ ಬಿಡುಗಡೆಗೊಳಿಸಿದರು.



ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ರವೀಂದ್ರ ರೈ ಕಳ್ಳಿಮಾರು ಮಾತನಾಡಿ ಕಲಿಯುಗದ ಈ ಗೋವರ್ಧನ ಗಿರಿಯಲ್ಲಿ ಗೋವರ್ಧನೋತ್ಸವ ಮಾತ್ರವಲ್ಲದೆ ನಿತ್ಯ ಸತ್ಕರ್ಮ, ಸತ್ಚಿಂತನೆ, ಸತ್ಕಾರ್ಯಗಳು ನಡೆಯುವಂತಾಗಬೇಕು. ಮನುಷ್ಯ ಜನ್ಮ ಶ್ರೇಷ್ಠವಾದದ್ದು. ಇದರ ಸಾರ್ಥಕ್ಯ ಪಡೆಯಲು ಇಂತಹ ಕಾರ್ಯಗಳು ಪೂರಕ. ಈಗಾಗಲೇ ಈ ಪ್ರದೇಶಕ್ಕೆ ಜನರು ಧರ್ಮ ಭೇದ ಮರೆತು ಭೇಟಿ ನೀಡುತ್ತಿದ್ದು ಧ್ಯಾನ ಕೇಂದ್ರ ವೀಕ್ಷಣೆಯಿಂದ ಮಾನಸಿಕ ನೆಮ್ಮದಿ ಅನುಭವಿಸುತ್ತಿದ್ದಾರೆ ಎಂದರು.
ಮಂಗಳೂರು ತಾಲೂಕು ಬಂಟರ ಸಂಘದ ಸದಸ್ಯ ಜಯರಾಮ ಶಾಂತ ಬೋಳ್ಯಾರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಮುಖಂಡ ರಾಜೇಶ್ ಶೆಟ್ಟಿ ಪಜೀರುಗುತ್ತು, ಗೋವರ್ಧನೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ನಾರ್ಯಗುತ್ತು ಮೊದಲಾದ ಗಣ್ಯರು ಉಪಸ್ಥಿತರಿದ್ದರು.
Mangalore Govardhanutsava to be held at Mudipu meditation centre on October 28th to 30th.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm