ಬ್ರೇಕಿಂಗ್ ನ್ಯೂಸ್
16-10-22 10:01 pm Mangalore Correspondent ಕರಾವಳಿ
ಮಂಗಳೂರು, ಅ.16: ಎಂಆರ್ ಪಿಆಲ್ ಕೈಗಾರಿಕೆಯ ಮಾಲಿನ್ಯವನ್ನು ಶುದ್ಧೀಕರಿಸದೆ ಹೊರ ಬಿಡಲಾಗುತ್ತಿದ್ದು, ಜೋಕಟ್ಟೆ ಭಾಗದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿವೆ. ಕೈಗಾರಿಕೆಯ ಮಾಲಿನ್ಯದ ಬಗ್ಗೆ ಸ್ಥಳೀಯರು ಹಲವಾರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಎಂಆರ್ ಪಿಎಲ್ ಅಧಿಕಾರಿಗಳು ಕ್ಯಾರೆಂದಿಲ್ಲ.
ಭಾನುವಾರ ಬೆಳಗ್ಗೆ ಎಂಆರ್ ಪಿಎಲ್ ಆವರಣದಿಂದ ಕಲುಷಿತ ನೀರು ಹೊರ ಬಂದಿದ್ದರಿಂದ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಹಠಾತ್ ಸತ್ತು ಬಿದ್ದಿವೆ. ಈ ಬಗ್ಗೆ ಸ್ಥಳೀಯರು, ಡಿವೈಎಫ್ಐ ಮುಖಂಡರು ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಎಂಆರ್ ಪಿಎಲ್ ಕೈಗಾರಿಕೆಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.


ಆದರೆ ಈ ಹಿಂದೆಯೂ ಪರಿಸರ ಅಧಿಕಾರಿಗಳು ಇದೇ ಮಾತು ಹೇಳಿದ್ದರು. ಕೀರ್ತಿ ಕುಮಾರ್ ಎಂಬ ಅಧಿಕಾರಿಯೂ ಇದೇ ಮಾತು ಹೇಳುತ್ತಲೇ ಇದ್ದರು. ಏನೂ ಕ್ರಮ ಆಗಿರಲಿಲ್ಲ. ಇತ್ತೀಚೆಗೆ ಕೀರ್ತಿ ಕುಮಾರ್ ಅವರನ್ನು ವರ್ಗ ಮಾಡಲಾಗಿತ್ತು. ಅದು ಬಿಟ್ಟರೆ ಜಿಲ್ಲಾಡಳಿತ ಕಲುಷಿತ ತ್ಯಾಜ್ಯ ಬಿಡುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸಿಲ್ಲ. ಜಿಲ್ಲಾಧಿಕಾರಿಯೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
Thousands of fish found dead as MRPLBchemical water flow into river at Jokatte.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am