ಬ್ರೇಕಿಂಗ್ ನ್ಯೂಸ್
17-10-22 03:33 pm Mangalore Correspondent ಕರಾವಳಿ
ಮಂಗಳೂರು, ಅ.17 : ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ.
ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್ ಇವತ್ತು ಮನೆಯಲ್ಲಿ ಪೂಜೆ ಇದೆಯೆಂದು ಶಾಲೆಗೆ ರಜೆ ಹಾಕಿದ್ದ. ಬೆಳಗ್ಗೆ ಚಿಕ್ಕಪ್ಪ ಪಡು ಬೊಂಡಂತಿಲ ನಿವಾಸಿ ನಾರಾಯಣ ಎಂಬವರ ಜೊತೆಗೆ ಪೂಜೆಯ ಸಾಮಾನು ತರಲೆಂದು ಬೈಕಿನಲ್ಲಿ ಮಂಗಳೂರಿಗೆ ಬಂದಿದ್ದ.

ಇವರು ಸಾಮಾನು ಖರೀದಿಸಿ ಉರ್ವಾ- ಲೇಡಿಹಿಲ್ ಕಡೆಯಿಂದ ಲಾಲ್ ಬಾಗಿನತ್ತ ಬರುತ್ತಿದ್ದಾಗ, ಹಿಂದಿನಿಂದ ಯಮದೂತನಂತೆ ಧಾವಿಸಿ ಬಂದ ಖಾಸಗಿ ಬಸ್ ಪಬ್ಬಾಸ್ ಎದುರಿನ ಅಶ್ವತ್ಧ ಕಟ್ಟೆಯ ಬಳಿ ಬೈಕಿಗೆ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾದ ರಭಸಕ್ಕೆ ಹಿಂದೆ ಕುಳಿತಿದ್ದ ರಕ್ಷಣ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿಂದಲೇ ಬಸ್ ಹರಿದಿದೆ. ಬೈಕ್ ಸವಾರ ನಾರಾಯಣ ಎಡದ ಭಾಗಕ್ಕೆ ವಾಲಿ ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ರಕ್ಷಣ್ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾನೆ.
ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್, ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎಡ ಭಾಗದಿಂದ ಸಂಚರಿಸಿದ್ದರಿಂದ ಅಪಘಾತ ಆಗಿದೆ ಎನ್ನಲಾಗಿದೆ. ಸಂಚಾರಿ ವಿಭಾಗದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An accident between a bus and a two-wheeler claimed the life of a 12-year-old boy on Monday October 17 at Lalbagh in Mangalore. The deceased is identified as Dhanu from Neermarga.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm