ಬ್ರೇಕಿಂಗ್ ನ್ಯೂಸ್
11-10-20 09:54 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕಾರಿನಲ್ಲಿ ಗೋಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡುಬಿದ್ರೆಯ ಶಿರ್ತಾಡಿ ಬಳಿಯ ಔದಾಲ್ ಎಂಬಲ್ಲಿ ಗಸ್ತು ನಿರತರಾಗಿದ್ದ ವೇಳೆ ಕಾರು ಬಂದಿದ್ದು ನಿಲ್ಲಿಸಲು ಸೂಚನೆ ನೀಡಿದ್ದನ್ನು ಲೆಕ್ಕಿಸದೆ ಪೊಲೀಸ್ ಜೀಪಿಗೆ ಡಿಕ್ಕಿಯಾಗಲು ಯತ್ನ ಮಾಡಿದ್ದಾರೆ. ಈ ವೇಳೆ ಸಂಶಯಗೊಂಡು ರಿಟ್ಸ್ ಕಾರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದಾಗ, ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳಿ ಭಯಗೊಂಡ ಆರೋಪಿಗಳು ಕಾರನ್ನು ರಸ್ತೆ ಬದಿ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಇಬ್ಬರಿದ್ದು ಓಡಿ ಪರಾರಿಯಾಗಿದ್ದಾರೆ. ಕಾರು ಮತ್ತು ಅದರಲ್ಲಿದ್ದ ಆರು ದನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಿಟ್ಸ್ ಕಾರಿನಲ್ಲಿ ಆರು ದನಗಳನ್ನು ತುಂಬಿಸಿಕೊಂಡು ಮೂಡುಬಿದ್ರೆಯ ಕಡೆಗೆ ತರಲಾಗುತ್ತಿತ್ತು. ಮಂಗಳೂರು ಕಮಿಷನರ್ ಸೂಚನೆ ಮೇರೆಗೆ ಈಗ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದನ್ನು ಅರಿಯದ ಗೋ ಕಳ್ಳರು ಪೊಲೀಸರು ಅಡ್ಡಗಟ್ಟಿದಾಗ ಬೇರೆ ಗತಿ ಕಾಣದೆ ಪರಾರಿಯಾಗಲು ಯತ್ನಿಸಿದ್ದಾರೆ.
In an incident that happened near Shirthadi in Moodbidri here on Sunday, October 11, police fired bullets in the air in a bid to prevent alleged cattle trafficking. The incident occurred at Oudal near Shirthady.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am