ಬ್ರೇಕಿಂಗ್ ನ್ಯೂಸ್
18-10-22 07:57 pm Mangalore Correspondent ಕರಾವಳಿ
ಮಂಗಳೂರು, ಅ.18 : ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ನಳಿನ್ ಕುಮಾರ್, ಟೋಲ್ ತೆರವು ಮಾಡಬೇಕು ಎನ್ನುವುದಕ್ಕೆ ನಮ್ಮ ತಕರಾರು ಇಲ್ಲ. ಟೋಲ್ಗೇಟ್ ಸ್ಥಾಪನೆ ವೇಳೆ ಮೊದಲು ವಿರೋಧಿಸಿದ್ದೇ ಬಿಜೆಪಿ ಎಂದು ಹೇಳಿದ್ದಾರೆ.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ನಳಿನ್, ತಾಂತ್ರಿಕ ಅಡಚಣೆಯ ಕಾರಣ ತೆರವು ಕಾರ್ಯ ವಿಳಂಬವಾಗಿದ್ದು, 20 ದಿನಗಳ ಕಾಲಾವಕಾಶ ಕೇಳಿದ್ದಾರೆ. ಹಾಗಿದ್ದರೂ ಕಾನೂನು ಕೈಗೆತ್ತಿಕೊಂಡು ಹೋರಾಟ ನಡೆಸುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ. ಸುರತ್ಕಲ್ ಟೋಲ್ಗೇಟ್ ತೆರವಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. 2013ರಲ್ಲಿ ಟೋಲ್ಗೇಟ್ ಆರಂಭವಾದಾಗ ನಾಗರಿಕ ಹಿತರಕ್ಷಣಾ ವೇದಿಕೆಯಡಿ ಮೊದಲು ವಿರೋಧ ವ್ಯಕ್ತಪಡಿಸಲಾಗಿತ್ತು. 2019ರಲ್ಲಿ ತಲಪಾಡಿ ಹಾಗೂ ಹೆಜಮಾಡಿಯಲ್ಲಿ ಟೋಲ್ಗೇಟ್ ಸ್ಥಾಪನೆಯಾಗಿತ್ತು. ಬಿಓಟಿ ಒಪ್ಪಂದ ಪ್ರಕಾರ ಹೆದ್ದಾರಿ ನಿರ್ಮಾಣ ಕೈಗೊಳ್ಳಲಾಗಿದೆ.

ಸುರತ್ಕಲ್ ಟೋಲ್ಗೇಟ್ ತೆರವು ವಿಚಾರದಲ್ಲಿ ಹಲವಾರು ಬಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲೂ ಟೋಲ್ಗೇಟ್ ತೆರವುಗೊಳಿಸುವ ಭರವಸೆ ನೀಡಿದ್ದಾರೆ. ಇದರ ನಡುವೆಯೂ ಹೋರಾಟಗಾರರು ಕಾರ್ಯಾಚರಣೆ ಇಳಿದಿರುವುದು ಸರಿಯಲ್ಲ. ಪ್ರಜಾಪ್ರಭುತ್ವ ರೀತಿಯಲ್ಲಿ ಹೋರಾಟ ನಡೆಸಲು ಯಾವುದೇ ತೊಂದರೆ ಇಲ್ಲ. ಅದು ಬಿಟ್ಟು ಕಾನೂನು ಕೈಗೆತ್ತಿಕೊಳ್ಳಲು ಮುಂದಾದರೆ ಕ್ರಮ ಅನಿವಾರ್ಯವಾಗುತ್ತದೆ ಎಂದು ಹೇಳಿದರು.

ಸುರತ್ಕಲ್ ಟೋಲ್ ಗೇಟ್ ವಿರುದ್ಧ ಮಂಗಳವಾರ ಭಾರೀ ಸಂಖ್ಯೆಯಲ್ಲಿ ಸೇರಿದ ಜನರು ಪ್ರತಿಭಟನೆ ನಡೆಸಿದ್ದು ಜಿಲ್ಲಾಡಳಿತ ಮತ್ತು ಶಾಸಕ, ಸಂಸದರಿಗೆ ಧಿಕ್ಕಾರ ಕೂಗಿದ್ದರು. ಭಾರೀ ಹೈಡ್ರಾಮಾದ ಬಳಿಕ ನೂರಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
BJP was the one that stated Surathkal toll was illegal, we don't have any issue says Nalin Kumar Kateel speaking to media persons here in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am