ಬ್ರೇಕಿಂಗ್ ನ್ಯೂಸ್
11-10-20 01:10 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ , ಹೆಸರಾಂತ ಬ್ಯಾಂಕರ್, ಬ್ಯಾಂಕಿನ ಉನ್ನತ ಸಾಧನೆಗೆ ಕಾರಣರಾಗಿದ್ದ ಅನಂತಕೃಷ್ಣ ಭಟ್ (74) ಭಾನುವಾರ ನಿಧನರಾದರು.
ಮೂಲತಃ ಬಂಟ್ವಾಳ ತಾಲೂಕಿನವರಾದ ಅನಂತಕೃಷ್ಣ ಕರ್ಣಾಟಕ ಬ್ಯಾಂಕಿಗೆ 1971ರಲ್ಲಿ ಅಧಿಕಾರಿಯಾಗಿ ಸೇರಿದ್ದರು. ಅದೇ ಬ್ಯಾಂಕಿನಲ್ಲಿ ವಿವಿಧ ಹುದ್ದೆ ನಿರ್ವಹಿಸಿದ ಅನಂತಕೃಷ್ಣ 2000ದಲ್ಲಿ ಸಿಇಓ ಮತ್ತು ಅಧ್ಯಕ್ಷರಾಗಿ ಭಡ್ತಿ ಪಡೆದಿದ್ದರು. 2009ರ ಬಳಿಕ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾದ ಬಳಿಕ ಬ್ಯಾಂಕಿನಲ್ಲೇ ಇದ್ದು 2016ರ ವರೆಗೆ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿದ್ದರು. ಇವರ ಸೇವಾವಧಿಯಲ್ಲಿ ದೇಶಾದ್ಯಂತ ಕರ್ಣಾಟಕ ಬ್ಯಾಂಕ್ ಶಾಖೆಗಳನ್ನು ವಿಸ್ತರಿಸಿತ್ತು. ನೂರಾರು ಮಂದಿಗೆ ಉದ್ಯೋಗವನ್ನೂ ದೊರಕಿಸಿದ್ದರು. ಅವರು ಪತ್ನಿ , ಓರ್ವ ಪುತ್ರ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm