ಬ್ರೇಕಿಂಗ್ ನ್ಯೂಸ್
11-10-20 01:10 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ , ಹೆಸರಾಂತ ಬ್ಯಾಂಕರ್, ಬ್ಯಾಂಕಿನ ಉನ್ನತ ಸಾಧನೆಗೆ ಕಾರಣರಾಗಿದ್ದ ಅನಂತಕೃಷ್ಣ ಭಟ್ (74) ಭಾನುವಾರ ನಿಧನರಾದರು.
ಮೂಲತಃ ಬಂಟ್ವಾಳ ತಾಲೂಕಿನವರಾದ ಅನಂತಕೃಷ್ಣ ಕರ್ಣಾಟಕ ಬ್ಯಾಂಕಿಗೆ 1971ರಲ್ಲಿ ಅಧಿಕಾರಿಯಾಗಿ ಸೇರಿದ್ದರು. ಅದೇ ಬ್ಯಾಂಕಿನಲ್ಲಿ ವಿವಿಧ ಹುದ್ದೆ ನಿರ್ವಹಿಸಿದ ಅನಂತಕೃಷ್ಣ 2000ದಲ್ಲಿ ಸಿಇಓ ಮತ್ತು ಅಧ್ಯಕ್ಷರಾಗಿ ಭಡ್ತಿ ಪಡೆದಿದ್ದರು. 2009ರ ಬಳಿಕ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾದ ಬಳಿಕ ಬ್ಯಾಂಕಿನಲ್ಲೇ ಇದ್ದು 2016ರ ವರೆಗೆ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿದ್ದರು. ಇವರ ಸೇವಾವಧಿಯಲ್ಲಿ ದೇಶಾದ್ಯಂತ ಕರ್ಣಾಟಕ ಬ್ಯಾಂಕ್ ಶಾಖೆಗಳನ್ನು ವಿಸ್ತರಿಸಿತ್ತು. ನೂರಾರು ಮಂದಿಗೆ ಉದ್ಯೋಗವನ್ನೂ ದೊರಕಿಸಿದ್ದರು. ಅವರು ಪತ್ನಿ , ಓರ್ವ ಪುತ್ರ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm