ಬ್ರೇಕಿಂಗ್ ನ್ಯೂಸ್
11-10-20 01:10 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ , ಹೆಸರಾಂತ ಬ್ಯಾಂಕರ್, ಬ್ಯಾಂಕಿನ ಉನ್ನತ ಸಾಧನೆಗೆ ಕಾರಣರಾಗಿದ್ದ ಅನಂತಕೃಷ್ಣ ಭಟ್ (74) ಭಾನುವಾರ ನಿಧನರಾದರು.
ಮೂಲತಃ ಬಂಟ್ವಾಳ ತಾಲೂಕಿನವರಾದ ಅನಂತಕೃಷ್ಣ ಕರ್ಣಾಟಕ ಬ್ಯಾಂಕಿಗೆ 1971ರಲ್ಲಿ ಅಧಿಕಾರಿಯಾಗಿ ಸೇರಿದ್ದರು. ಅದೇ ಬ್ಯಾಂಕಿನಲ್ಲಿ ವಿವಿಧ ಹುದ್ದೆ ನಿರ್ವಹಿಸಿದ ಅನಂತಕೃಷ್ಣ 2000ದಲ್ಲಿ ಸಿಇಓ ಮತ್ತು ಅಧ್ಯಕ್ಷರಾಗಿ ಭಡ್ತಿ ಪಡೆದಿದ್ದರು. 2009ರ ಬಳಿಕ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾದ ಬಳಿಕ ಬ್ಯಾಂಕಿನಲ್ಲೇ ಇದ್ದು 2016ರ ವರೆಗೆ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿದ್ದರು. ಇವರ ಸೇವಾವಧಿಯಲ್ಲಿ ದೇಶಾದ್ಯಂತ ಕರ್ಣಾಟಕ ಬ್ಯಾಂಕ್ ಶಾಖೆಗಳನ್ನು ವಿಸ್ತರಿಸಿತ್ತು. ನೂರಾರು ಮಂದಿಗೆ ಉದ್ಯೋಗವನ್ನೂ ದೊರಕಿಸಿದ್ದರು. ಅವರು ಪತ್ನಿ , ಓರ್ವ ಪುತ್ರ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am