ಬ್ರೇಕಿಂಗ್ ನ್ಯೂಸ್
19-10-22 08:52 pm Mangalore Correspondent ಕರಾವಳಿ
ಮಂಗಳೂರು, ಅ.19 : ಮಾರ್ಕ್ ಕಡಿಮೆ ಬಂತೆಂದು ಬೆಂಗಳೂರಿನ ಮನೆ ಬಿಟ್ಟು ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಭಾರ್ಗವಿ ಗೋವಾದಲ್ಲಿ ಪತ್ತೆಯಾಗಿದ್ದಾಳೆ.
ಗೋವಾದ ಪಣಜಿಯಲ್ಲಿ ಭಾರ್ಗವಿ ಪತ್ತೆಯಾಗಿದ್ದಾಳೆ ಎಂದು ಆಕೆಯ ಕುಟುಂಬ ಸದಸ್ಯರು ದೃಢಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ಭಾರ್ಗವಿ (14) ಸೋಮವಾರ ಸಂಜೆ ಟ್ಯೂಶನಿಗೆಂದು ಹೋದವಳು ನಾಪತ್ತೆಯಾಗಿದ್ದಳು. ಬಳಿಕ ಬಸ್ ಮೂಲಕ ಮಂಗಳೂರಿಗೆ ಬಂದಿದ್ದು ಮರುದಿನ ಮುಂಜಾನೆ 3 ಗಂಟೆ ವೇಳೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ನಸುಕಿನಲ್ಲಿಯೇ ಆಟೋ ರಿಕ್ಷಾದಲ್ಲಿ ಪಣಂಬೂರು ಬಳಿಯ ಮುಕ್ಕ ಬೀಚ್ ಹೋಗಿದ್ದಳು. ಆನಂತರ, ಆಟೋದಲ್ಲಿಯೇ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು ಎನ್ನಲಾಗಿತ್ತು. ಆನಂತರ ಎಲ್ಲಿ ಹೋಗಿದ್ದಳೆಂದು ಮಾಹಿತಿ ಇರಲಿಲ್ಲ. ಮಂಗಳೂರು ಪೊಲೀಸರು ಕೂಡ ಹುಡುಕಾಟ ನಡೆಸಿದ್ದರು. ಬುಧವಾರ ಸಂಜೆ ವೇಳೆಗೆ ಪಣಜಿ ಪೊಲೀಸರು ಹುಡುಗಿಯನ್ನು ಪತ್ತೆ ಮಾಡಿದ್ದಾರೆ. ಸದ್ಯಕ್ಕೆ ಹುಡುಗಿ ಪಣಜಿ ಪೊಲೀಸರ ವಶದಲ್ಲಿದ್ದಾಳೆಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
Missing girl from Bangalore who was found in Mangalore now traced in Goa. She is now with Panaji police in Goa has been confirmed by police officials from Bangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am