ಬ್ರೇಕಿಂಗ್ ನ್ಯೂಸ್
19-10-22 08:52 pm Mangalore Correspondent ಕರಾವಳಿ
ಮಂಗಳೂರು, ಅ.19 : ಮಾರ್ಕ್ ಕಡಿಮೆ ಬಂತೆಂದು ಬೆಂಗಳೂರಿನ ಮನೆ ಬಿಟ್ಟು ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಭಾರ್ಗವಿ ಗೋವಾದಲ್ಲಿ ಪತ್ತೆಯಾಗಿದ್ದಾಳೆ.
ಗೋವಾದ ಪಣಜಿಯಲ್ಲಿ ಭಾರ್ಗವಿ ಪತ್ತೆಯಾಗಿದ್ದಾಳೆ ಎಂದು ಆಕೆಯ ಕುಟುಂಬ ಸದಸ್ಯರು ದೃಢಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ಭಾರ್ಗವಿ (14) ಸೋಮವಾರ ಸಂಜೆ ಟ್ಯೂಶನಿಗೆಂದು ಹೋದವಳು ನಾಪತ್ತೆಯಾಗಿದ್ದಳು. ಬಳಿಕ ಬಸ್ ಮೂಲಕ ಮಂಗಳೂರಿಗೆ ಬಂದಿದ್ದು ಮರುದಿನ ಮುಂಜಾನೆ 3 ಗಂಟೆ ವೇಳೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ನಸುಕಿನಲ್ಲಿಯೇ ಆಟೋ ರಿಕ್ಷಾದಲ್ಲಿ ಪಣಂಬೂರು ಬಳಿಯ ಮುಕ್ಕ ಬೀಚ್ ಹೋಗಿದ್ದಳು. ಆನಂತರ, ಆಟೋದಲ್ಲಿಯೇ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು ಎನ್ನಲಾಗಿತ್ತು. ಆನಂತರ ಎಲ್ಲಿ ಹೋಗಿದ್ದಳೆಂದು ಮಾಹಿತಿ ಇರಲಿಲ್ಲ. ಮಂಗಳೂರು ಪೊಲೀಸರು ಕೂಡ ಹುಡುಕಾಟ ನಡೆಸಿದ್ದರು. ಬುಧವಾರ ಸಂಜೆ ವೇಳೆಗೆ ಪಣಜಿ ಪೊಲೀಸರು ಹುಡುಗಿಯನ್ನು ಪತ್ತೆ ಮಾಡಿದ್ದಾರೆ. ಸದ್ಯಕ್ಕೆ ಹುಡುಗಿ ಪಣಜಿ ಪೊಲೀಸರ ವಶದಲ್ಲಿದ್ದಾಳೆಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
Missing girl from Bangalore who was found in Mangalore now traced in Goa. She is now with Panaji police in Goa has been confirmed by police officials from Bangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm