ಬ್ರೇಕಿಂಗ್ ನ್ಯೂಸ್
19-10-22 10:51 pm Udupi Correspondent ಕರಾವಳಿ
ಉಡುಪಿ, ಅ.19: ಜಗತ್ತಿನ ಅತ್ಯಂತ ದೊಡ್ಡ ಪ್ಯಾಸೆಂಜರ್ ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ದುಬೈ ಮೂಲದ ಎಮಿರೇಟ್ಸ್ ಕಂಪನಿಯ ಏರ್ ಬಸ್ 380 ವಿಮಾನವನ್ನು ಉಡುಪಿ ಮೂಲದ ಪೈಲಟ್ ಸಂದೀಪ್ ಪ್ರಭು ಚಲಾಯಿಸಿಕೊಂಡು ಬಂದು ಸುರಕ್ಷಿತವಾಗಿ ಬೆಂಗಳೂರಿನ ನಿಲ್ದಾಣದಲ್ಲಿ ಇಳಿಸಿದ್ದಾರೆ.
15 ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿರುವ ಸಂದೀಪ್ ಪ್ರಭು, ಅಲೆವೂರಿನ ಆರತಿ ಪ್ರಭು ಮತ್ತು ಶಿವರಾಯ ಪ್ರಭು ದಂಪತಿ ಎರಡನೇ ಪುತ್ರ. ಮೊದಲಿಗೆ ಫಿಲಿಪೈನ್ಸ್ ನಲ್ಲಿ ಪೈಲಟ್ ತರಬೇತಿ ಪಡೆದುಕೊಂಡಿದ್ದ ಬಳಿಕ ಫ್ರಾನ್ಸ್ ನಲ್ಲಿ ಉನ್ನತ ಮಟ್ಟದ ತರಬೇತಿ ಪಡೆದಿದ್ದರು. ಆನಂತರ, ದುಬೈ ಮೂಲದ ಎಮಿರೇಟ್ಸ್ ಕಂಪನಿಯಲ್ಲಿ ಪೈಲಟ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು.
ಇದಕ್ಕೂ ಹಿಂದೆ ಇದೇ ವಿಮಾನವನ್ನು ಮುಂಬೈನಲ್ಲಿಯೂ ಸಂದೀಪ್ ಪ್ರಭು ಮೊದಲ ಬಾರಿಗೆ ಇಳಿಸಿದ್ದರು. ಬೆಂಗಳೂರಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿಸಿದ ಬಳಿಕ ಕನ್ನಡ ಭಾಷೆಯಲ್ಲಿ ಅನೌನ್ಸ್ ಮಾಡುತ್ತಿದ್ದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಅಚ್ಚರಿಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ಎರಡನೇ ಟರ್ಮಿನಲ್ ರೆಡಿಯಾಗಿದ್ದು, ಇದೀಗ ಜಗತ್ತಿನ 30 ರಾಷ್ಟ್ರಗಳಿಂದ ವಿಮಾನ ಸಂಚಾರಕ್ಕೆ ತೆರೆದುಕೊಂಡಿದೆ.
ಅ.30ರಿಂದ ಎಮಿರೇಟ್ಸ್ ಕಂಪನಿಯ ಎ380 ಏರ್ ಬಸ್ ವಿಮಾನವು ಬೆಂಗಳೂರು – ದುಬೈ ಮಧ್ಯೆ ದಿನವೂ ಸಂಚಾರ ನಡೆಸಲಿದೆ. ಪೈಲಟ್ ಸಂದೀಪ್ ಪ್ರಭು ದುಬೈನಲ್ಲಿಯೇ ವಾಸ್ತವ್ಯವಿದ್ದು, ಅವರಿಗೆ ಬೆಂಗಳೂರು ಎರಡನೇ ಮನೆಯಿದ್ದಂತೆ. ನೇರ ವಿಮಾನ ಸಂಚಾರ ಇರುವುದರಿಂದ ಬೆಂಗಳೂರಿಗೆ ಬೇರೆ ಬೇರೆ ವಿಮಾನಗಳನ್ನು ಚಲಾಯಿಸಿಕೊಂಡು ಬರುತ್ತಾರೆ.
World's largest passenger flight Airbus A380 owned by Emirates made its historic landing at the new terminal of Bengaluru's Kempegowda International Airport on Friday, October 14. The successful test flight was flown by pilot Sandeep Prabhu of Udupi.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm