ಬ್ರೇಕಿಂಗ್ ನ್ಯೂಸ್
20-10-22 05:49 pm Mangalore Correspondent ಕರಾವಳಿ
ಮಂಗಳೂರು, ಅ.20: ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ವಿಭಾಗ ಮುಖ್ಯಸ್ಥರಾಗಿದ್ದ ಪ್ರೊಫೆಸರ್ ನೋರ್ಬರ್ಟ್ ಲೋಬೊ(57) ಅಲ್ಪಕಾಲದ ಅಸೌಖ್ಯದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ 27 ವರ್ಷಗಳಿಂದ ಅರ್ಥಶಾಸ್ತ್ರ ಪಾಠ ಮಾಡುತ್ತಿದ್ದ ನೋರ್ಬರ್ಟ್ ಲೋಬೊ, ಅಲೋಶಿಯಸ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಯಲ್ಲಿದ್ದರು. ಶಿಕ್ಷಣದ ಜೊತೆಗೆ ಉದ್ಯೋಗ ತರಬೇತಿ, ವ್ಯಕ್ತಿತ್ವ ವಿಕಸನ ಇತ್ಯಾದಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದ ಬಳಿಕ ಅವರನ್ನು ಕಾಲೇಜು ಆಡಳಿತ ವಿಭಾಗದಲ್ಲಿ ಡೈರೆಕ್ಟರ್ ಆಗಿ ನಿಯೋಜನೆ ಮಾಡಲಾಗಿತ್ತು.
2002ರಲ್ಲಿ ಪಿಎಚ್ ಡಿ ಪೂರೈಸಿದ್ದ ನೋರ್ಬರ್ಟ್ ಲೋಬೊ, ಎಂಫಿಲ್, ಎಂ.ಎ, ಎಂಎಚ್ ಆರ್ ಎಂ ಪದವಿ ಗಳಿಸಿದ್ದರು. ಇದಲ್ಲದೆ, ಮಂಗಳೂರು ಯುನಿವರ್ಸಿಟಿ ವ್ಯಾಪ್ತಿಯ ಕಾಲೇಜು ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದರು. ಯುನಿವರ್ಸಿಟಿ ಮತ್ತು ಕಾಲೇಜು ಶಿಕ್ಷಕರ ಸಂಘದ ಅಖಿಲ ಭಾರತ ಒಕ್ಕೂಟದ ಉಪಾಧ್ಯಕ್ಷರಾಗಿದ್ದರು.
Mangalore Professor Dr Norbert Lobo, an associate professor and HOD of Economics at St Aloysius College Autonomous here, passed away at a private hospital on Thursday October 20. He was 57.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am