ಬ್ರೇಕಿಂಗ್ ನ್ಯೂಸ್
21-10-22 02:43 pm Mangalore Correspondent ಕರಾವಳಿ
ಬಂಟ್ವಾಳ, ಅ.21 : ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿ ಸಿಕ್ಕಿಬಿದ್ದ ವಿಟ್ಲ ಮೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಸಾವನ್ನಪ್ಪಿದ ಘಟನೆ ಬಂಟ್ವಾಳ ಪುರಸಭೆ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ನಡೆದಿದೆ.
ಕಾರಿನಲ್ಲಿ ಬೆಳಗ್ಗೆ ತನ್ನ ಮನೆಯಿಂದ ಕಚೇರಿಗೆ ತೆರಳುತ್ತಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು, ವಗ್ಗದ ಮದ್ದ ಮನೆಯಿಂದ ಬರುತ್ತಿದ್ದ ಮೆಸ್ಕಾಂ ಎ.ಇ. ಪ್ರವೀಣ್ ಜೋಶಿ ಅವರಿದ್ದ ಫೀಗೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದೇ ವೇಳೆ, ಹಿಂಬದಿಯಿಂದ ಕೆಎಸ್ಸಾರ್ಟಿಸಿ ಬಸ್ ಬಂದಿದ್ದು ನಿಯಂತ್ರಣ ಸಿಗದೆ ಎರಡೂ ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಕ್ಕಿಬಿದ್ದ ಜೋಶಿ ಅವರನ್ನು ಹೊರ ತೆಗೆಯಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜೋಶಿ ಅವರನ್ನು ವಾಹನದಿಂದ ಹೊರತೆಗೆದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜೋಶಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಕಾರುಗಳ ಅತಿ ವೇಗದಿಂದಾಗಿ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ.
Mangalore Chain accident in Bantwal, MESCOM engineer dies on spot.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm