ಬ್ರೇಕಿಂಗ್ ನ್ಯೂಸ್
21-10-22 09:37 pm Mangalore Correspondent ಕರಾವಳಿ
ಮಂಗಳೂರು, ಅ.21: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದ್ದು ಅದರಲ್ಲಿ ರಾಜೇಂದ್ರ ಕೂಡ ಒಬ್ಬರು.
ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿ ಆಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇದೇ ವೇಳೆ, ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಅವರಿಗೆ ಪ್ರಭಾರ ಚಾರ್ಜ್ ನೀಡಲಾಗಿದೆ.
ಕಳೆದ ಎರಡು ವರ್ಷಗಳಿಂದ ದ.ಕ. ಜಿಲ್ಲಾಧಿಕಾರಿಯಾಗಿದ್ದ ರಾಜೇಂದ್ರ ಕೆವಿ ಅವರು ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ನಿಭಾಯಿಸಿದ್ದ ಹೆಗ್ಗಳಿಕೆ ಹೊಂದಿದ್ದರು. ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾದ ವೇಳೆ ಸಮರ್ಥವಾಗಿ ನಿಭಾಯಿಸಿದ್ದರು. ಸ್ವತಃ ವೈದ್ಯರಾಗಿದ್ದ ಅವರು, ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬಂದಿಗೆ ಸೂಕ್ತ ಮುನ್ನೆಚ್ಚರಿಕೆ ನೀಡಿ ಗಮನ ಸೆಳೆದಿದ್ದರು.
Dr Kumara is the new incharge deputy commissioner of Dakshina Kannada district replacing Dr K V Rajendra. Dr Kumar was Dakshina Kannada Zilla Panchayath CEO till date. Dr K V Rajendra has been transferred as the deputy commissioner of Mysuru.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm