ಬ್ರೇಕಿಂಗ್ ನ್ಯೂಸ್
21-10-22 09:37 pm Mangalore Correspondent ಕರಾವಳಿ
ಮಂಗಳೂರು, ಅ.21: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದ್ದು ಅದರಲ್ಲಿ ರಾಜೇಂದ್ರ ಕೂಡ ಒಬ್ಬರು.
ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿ ಆಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇದೇ ವೇಳೆ, ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಅವರಿಗೆ ಪ್ರಭಾರ ಚಾರ್ಜ್ ನೀಡಲಾಗಿದೆ.

ಕಳೆದ ಎರಡು ವರ್ಷಗಳಿಂದ ದ.ಕ. ಜಿಲ್ಲಾಧಿಕಾರಿಯಾಗಿದ್ದ ರಾಜೇಂದ್ರ ಕೆವಿ ಅವರು ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ನಿಭಾಯಿಸಿದ್ದ ಹೆಗ್ಗಳಿಕೆ ಹೊಂದಿದ್ದರು. ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾದ ವೇಳೆ ಸಮರ್ಥವಾಗಿ ನಿಭಾಯಿಸಿದ್ದರು. ಸ್ವತಃ ವೈದ್ಯರಾಗಿದ್ದ ಅವರು, ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬಂದಿಗೆ ಸೂಕ್ತ ಮುನ್ನೆಚ್ಚರಿಕೆ ನೀಡಿ ಗಮನ ಸೆಳೆದಿದ್ದರು.
Dr Kumara is the new incharge deputy commissioner of Dakshina Kannada district replacing Dr K V Rajendra. Dr Kumar was Dakshina Kannada Zilla Panchayath CEO till date. Dr K V Rajendra has been transferred as the deputy commissioner of Mysuru.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm