ಬ್ರೇಕಿಂಗ್ ನ್ಯೂಸ್
11-10-20 03:13 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಾಸಕರ ಸೂಚನೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪೊಲೀಸ್ ಗಸ್ತು ಬಿಗಿಗೊಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಈ ಸೂಚನೆ ನೀಡಲಾಗಿದ್ದು, ಎಲ್ಲ ಆಯಕಟ್ಟಿನ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ಏಳು ಗಂಟೆ ವರೆಗೆ ಪೋಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಕಾರು, ಟೆಂಪೋಗಳಲ್ಲಿ ತರುತ್ತಿರುವ ಬಗ್ಗೆ ಬಜರಂಗದಳ ನಾಯಕರು ಕೂಡ ಆಕ್ಷೇಪ ಎತ್ತಿದ್ದು, ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಅನಾಹುತಕ್ಕೆ ಜಿಲ್ಲಾಡಳಿವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಒಂದೆಡೆ ಹಿಂದು ಸಂಘಟನೆಗಳ ಆಗ್ರಹ ಮತ್ತೊಂದೆಡೆ ಆಡಳಿತ ಪಕ್ಷದ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೀಡಿದ ಸೂಚನೆಯಂತೆ ಪೊಲೀಸ್ ಕಮಿಷನರ್ ಬಿಗು ಪೋಸ್ಟಿಂಗ್ ಮಾಡಿದ್ದಾರೆ.


ಅದರಂತೆ, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಎಂಟು ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮೂಡುಬಿದ್ರೆ, ಕಾವೂರು, ಕಂಕನಾಡಿ ಗ್ರಾಮಾಂತರ, ಕಂಕನಾಡಿ ನಗರ, ಪಣಂಬೂರು, ಬಜ್ಪೆ, ಮಂಗಳೂರು ನಗರದ ಕದ್ರಿ, ಪಾಂಡೇಶ್ವರ, ಉಳ್ಳಾಲ ಹೀಗೆ ಉತ್ತರ ಮತ್ತು ದಕ್ಷಿಣ ಎಸಿಪಿ ಉಪವಿಭಾಗದಲ್ಲಿ ಪೋಸ್ಟಿಂಗ್ ಹೆಚ್ಚಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ಬಳಿಕವೇ ವಾಹನಗಳನ್ನು ಬಿಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಠಾಣಾಧಿಕಾರಿಯವರು ಈ ಪೋಸ್ಟಿಂಗ್ ಮಾಡುವುದಕ್ಕೆ ಸಿಬಂದಿ ಕೊರತೆಯ ನೆಪ ಹೇಳಬಾರದು. ಆಯಾ ಭಾಗದಲ್ಲಿ ಸೂಕ್ತ ನಿಯೋಜನೆ ಮಾಡತಕ್ಕದ್ದು ಎಂದು ಪೊಲೀಸ್ ಕಮಿಷನರ್ ಆಯಾ ಠಾಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ.
In order to control cattle trafficking in Mangaluru, Police Commissioner Vikas Kumar orders to strengthen checkposts with much police personnel
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm