ಬ್ರೇಕಿಂಗ್ ನ್ಯೂಸ್
11-10-20 03:13 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಾಸಕರ ಸೂಚನೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪೊಲೀಸ್ ಗಸ್ತು ಬಿಗಿಗೊಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಈ ಸೂಚನೆ ನೀಡಲಾಗಿದ್ದು, ಎಲ್ಲ ಆಯಕಟ್ಟಿನ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ಏಳು ಗಂಟೆ ವರೆಗೆ ಪೋಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಕಾರು, ಟೆಂಪೋಗಳಲ್ಲಿ ತರುತ್ತಿರುವ ಬಗ್ಗೆ ಬಜರಂಗದಳ ನಾಯಕರು ಕೂಡ ಆಕ್ಷೇಪ ಎತ್ತಿದ್ದು, ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಅನಾಹುತಕ್ಕೆ ಜಿಲ್ಲಾಡಳಿವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಒಂದೆಡೆ ಹಿಂದು ಸಂಘಟನೆಗಳ ಆಗ್ರಹ ಮತ್ತೊಂದೆಡೆ ಆಡಳಿತ ಪಕ್ಷದ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೀಡಿದ ಸೂಚನೆಯಂತೆ ಪೊಲೀಸ್ ಕಮಿಷನರ್ ಬಿಗು ಪೋಸ್ಟಿಂಗ್ ಮಾಡಿದ್ದಾರೆ.
ಅದರಂತೆ, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಎಂಟು ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮೂಡುಬಿದ್ರೆ, ಕಾವೂರು, ಕಂಕನಾಡಿ ಗ್ರಾಮಾಂತರ, ಕಂಕನಾಡಿ ನಗರ, ಪಣಂಬೂರು, ಬಜ್ಪೆ, ಮಂಗಳೂರು ನಗರದ ಕದ್ರಿ, ಪಾಂಡೇಶ್ವರ, ಉಳ್ಳಾಲ ಹೀಗೆ ಉತ್ತರ ಮತ್ತು ದಕ್ಷಿಣ ಎಸಿಪಿ ಉಪವಿಭಾಗದಲ್ಲಿ ಪೋಸ್ಟಿಂಗ್ ಹೆಚ್ಚಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ಬಳಿಕವೇ ವಾಹನಗಳನ್ನು ಬಿಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಠಾಣಾಧಿಕಾರಿಯವರು ಈ ಪೋಸ್ಟಿಂಗ್ ಮಾಡುವುದಕ್ಕೆ ಸಿಬಂದಿ ಕೊರತೆಯ ನೆಪ ಹೇಳಬಾರದು. ಆಯಾ ಭಾಗದಲ್ಲಿ ಸೂಕ್ತ ನಿಯೋಜನೆ ಮಾಡತಕ್ಕದ್ದು ಎಂದು ಪೊಲೀಸ್ ಕಮಿಷನರ್ ಆಯಾ ಠಾಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ.
In order to control cattle trafficking in Mangaluru, Police Commissioner Vikas Kumar orders to strengthen checkposts with much police personnel
16-03-25 12:11 pm
Bangalore Correspondent
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 02:05 pm
Mangalore Correspondent
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm