ಬ್ರೇಕಿಂಗ್ ನ್ಯೂಸ್
26-10-22 10:41 pm Mangalore Correspondent ಕರಾವಳಿ
ಮಂಗಳೂರು, ಅ.26 : ಕಂಕನಾಡಿ ಬಳಿಯ ಜೆಪ್ಪು ಬಪ್ಪಾಲ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎನ್ನುವ ವದಂತಿ ಹರಡಿತ್ತು. ಬಳಿಕ ಪೊಲೀಸರು ಚೆಕ್ ಮಾಡಿದಾಗ, ಫುಡ್ ಪಾಯ್ಸನ್ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದು ತಿಳಿದುಬಂತು.
ಜೆಪ್ಪು ಬಪ್ಪಾಲ್ ನಿವಾಸಿ ಅರವಿಂದ ರಾವ್ (52), ಅವರ ಪತ್ನಿ ಪ್ರಭಾವತಿ (45), ಮಕ್ಕಳಾದ ಸೌರಭ್(20) ಮತ್ತು ಪ್ರತೀಕ್ (18) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಬೆಳಗ್ಗೆ ಅವರು ಮನೆಯಲ್ಲಿ ಎದ್ದಿರಲಿಲ್ಲ. ಬೆಳಗ್ಗೆ ಬಾಗಿಲು ತೆಗೆಯದೇ ಇರುವುದನ್ನು ಗಮನಿಸಿದ ಸಂಬಂಧಿಕರು ಒಡೆದು ನೋಡಿದಾಗ ನಾಲ್ವರು ಕೂಡ ವಾಂತಿ ಮಾಡಿದ್ದು ಕಂಡುಬಂದಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರು ನಿನ್ನೆ ರಾತ್ರಿ ಹೆಸರು ಬೇಳೆ ಹಾಗೂ ಐಸ್ ಕ್ರೀಂ ತಿಂದು ಮಲಗಿದ್ದಾರೆ ಎನ್ನಲಾಗಿದ್ದು ಅದು ಫುಡ್ ಪಾಯ್ಸನ್ ಆಗಿರುವುದಾಗಿ ನಂಬಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು ನಾಲ್ವರು ಕೂಡ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಈ ಘಟನೆ ಮಾತ್ರ ನಾಲ್ವರು ಆತ್ಮಹತ್ಯೆ ಯತ್ನ ಎಂದೇ ಸುದ್ದಿ ಹಬ್ಬುವಂತಾಗಿತ್ತು. ಮನೆಯಲ್ಲಿ ವಾಂತಿ ಮಾಡಿ ಬಿದ್ದುಕೊಂಡಿದ್ದವರನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ಒಯ್ದಿದ್ದರಿಂದ ಅಂತಹ ಸಂಶಯ ಬರುವಂತಾಗಿತ್ತು. ಈ ಬಗ್ಗೆ ಅವರಲ್ಲಿ ವೈದ್ಯರು ಪ್ರಶ್ನೆ ಮಾಡಿದಾಗ, ಯಾವುದೇ ವಿಷಕಾರಿ ವಸ್ತು ತಿಂದಿಲ್ಲ ಎಂದಿದ್ದಾರೆ.
In a bizarre case, what was presumed to be a mass suicide attempt by a family of four turned out to be an instance of food poisoning.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm