ಬ್ರೇಕಿಂಗ್ ನ್ಯೂಸ್
26-10-22 10:41 pm Mangalore Correspondent ಕರಾವಳಿ
ಮಂಗಳೂರು, ಅ.26 : ಕಂಕನಾಡಿ ಬಳಿಯ ಜೆಪ್ಪು ಬಪ್ಪಾಲ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎನ್ನುವ ವದಂತಿ ಹರಡಿತ್ತು. ಬಳಿಕ ಪೊಲೀಸರು ಚೆಕ್ ಮಾಡಿದಾಗ, ಫುಡ್ ಪಾಯ್ಸನ್ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದು ತಿಳಿದುಬಂತು.
ಜೆಪ್ಪು ಬಪ್ಪಾಲ್ ನಿವಾಸಿ ಅರವಿಂದ ರಾವ್ (52), ಅವರ ಪತ್ನಿ ಪ್ರಭಾವತಿ (45), ಮಕ್ಕಳಾದ ಸೌರಭ್(20) ಮತ್ತು ಪ್ರತೀಕ್ (18) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಬೆಳಗ್ಗೆ ಅವರು ಮನೆಯಲ್ಲಿ ಎದ್ದಿರಲಿಲ್ಲ. ಬೆಳಗ್ಗೆ ಬಾಗಿಲು ತೆಗೆಯದೇ ಇರುವುದನ್ನು ಗಮನಿಸಿದ ಸಂಬಂಧಿಕರು ಒಡೆದು ನೋಡಿದಾಗ ನಾಲ್ವರು ಕೂಡ ವಾಂತಿ ಮಾಡಿದ್ದು ಕಂಡುಬಂದಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರು ನಿನ್ನೆ ರಾತ್ರಿ ಹೆಸರು ಬೇಳೆ ಹಾಗೂ ಐಸ್ ಕ್ರೀಂ ತಿಂದು ಮಲಗಿದ್ದಾರೆ ಎನ್ನಲಾಗಿದ್ದು ಅದು ಫುಡ್ ಪಾಯ್ಸನ್ ಆಗಿರುವುದಾಗಿ ನಂಬಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು ನಾಲ್ವರು ಕೂಡ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಈ ಘಟನೆ ಮಾತ್ರ ನಾಲ್ವರು ಆತ್ಮಹತ್ಯೆ ಯತ್ನ ಎಂದೇ ಸುದ್ದಿ ಹಬ್ಬುವಂತಾಗಿತ್ತು. ಮನೆಯಲ್ಲಿ ವಾಂತಿ ಮಾಡಿ ಬಿದ್ದುಕೊಂಡಿದ್ದವರನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ಒಯ್ದಿದ್ದರಿಂದ ಅಂತಹ ಸಂಶಯ ಬರುವಂತಾಗಿತ್ತು. ಈ ಬಗ್ಗೆ ಅವರಲ್ಲಿ ವೈದ್ಯರು ಪ್ರಶ್ನೆ ಮಾಡಿದಾಗ, ಯಾವುದೇ ವಿಷಕಾರಿ ವಸ್ತು ತಿಂದಿಲ್ಲ ಎಂದಿದ್ದಾರೆ.
In a bizarre case, what was presumed to be a mass suicide attempt by a family of four turned out to be an instance of food poisoning.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am