ಬ್ರೇಕಿಂಗ್ ನ್ಯೂಸ್
11-10-20 09:12 pm Mangaluru Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 11: ಹಥ್ರಾಸ್ ಅತ್ಯಾಚಾರ ಪ್ರಕರಣ ವಿರೋಧಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇತ್ತೀಚೆಗೆ ತೊಕ್ಕೊಟ್ಟಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಹಿಂದು ಜಾಗರಣಾ ವೇದಿಕೆ ಉಳ್ಳಾಲ ಪ್ರಖಂಡವು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಸನಾತನ ಹಿಂದು ಸಮಾಜದ ಧಾರ್ಮಿಕ ಗುರುಗಳು, ಶ್ರದ್ಧೆಯ ಪೂಜ್ಯ ಸಂತರು ಆದ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆಥಿತ್ಯನಾಥ್ ವಿರುದ್ಧ ಅವಹೇಳನಕಾರಿ ಭಾಷಣ ಮತ್ತು ಬೆದರಿಕೆ ಒಡ್ಡಿ ಮಾತನಾಡಿದರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಯೋಗಿ ಆದಿತ್ಯನಾಥರು ಖಾವಿ ಧರಿಸಲು ಅಯೋಗ್ಯರು, ಅವರು ಮಂಗಳೂರಿಗೆ ಬಂದರೆ ಮಸಿ ಬಳಿಯುವುದಾಗಿ ಮಿಥುನ್ ರೈ ಹೇಳಿಕೆ ನೀಡಿದ್ದು ಖಂಡನೀಯ. ಇಂತಹ ಹೇಳಿಕೆಗಳು ಜಾತಿ, ಧರ್ಮಗಳ ನಡುವೆ ಘರ್ಷಣೆಗೆ ಕಾರಣವಾಗುತ್ತದೆಂದು ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ಕುಂಪಲ ದೂರಿದ್ದಾರೆ.
ಹಿಂ.ಜಾ.ವೇ. ಮುಖಂಡರಾದ ಚರಣ್ ಕುತ್ತಾರ್, ಮಹೇಶ್ ಪಜೀರ್, ವಕೀಲರಾದ ಹರ್ಷಿತ್ ಜೊತೆಯಲ್ಲಿದ್ದರು.
Ullal Hindu Jagran Vedike activist file complaint on Youth Congress leader Mithun Rai for defamatory speech against UP chief minister Yogi Adityanath.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm