ಬ್ರೇಕಿಂಗ್ ನ್ಯೂಸ್
28-10-22 02:57 pm Udupi Correspondent ಕರಾವಳಿ
ಕುಂದಾಪುರ, ಅ.28: 13 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ಕುಂದಾಪುರ ತಾಲೂಕಿನ ತಲ್ಲೂರಿನಿಂದ ವರದಿಯಾಗಿದೆ.
ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತಪಟ್ಟ ಬಾಲಕಿ.
ಮನೆಯಲ್ಲಿ ಓದುತ್ತಿದ್ದ ವೇಳೆ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಕೊನೆಯುಸಿರೆಳೆದಿದ್ದಾಳೆಂದು ತಿಳಿದುಬಂದಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ.
ಅನುಶ್ರೀ ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಚುರುಕಾಗಿದ್ದಳು.
ಅನುಶ್ರೀಯ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಗುರುವಾರ ರಾತ್ರಿ ಭಾರತಿಯವರ ತಾಯಿಯ ಮನೆ ಪರಿಸರದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.
A 13-year-old girl died of cardiac arrest on Thursday, October 27 at Tallooru. The girl is identified as Anushri and is the daughter of Arun Kumar Shetty and Bharathi. While father Arun Kumar Shetty works as the deputy director of Akshara Dasoha scheme in Kundapur, mother Bharathi works as a teacher in Hakladi High School.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm