ಬ್ರೇಕಿಂಗ್ ನ್ಯೂಸ್
11-10-20 10:22 pm Mangaluru Correspondent ಕರಾವಳಿ
ಮೂಡುಬಿದಿರೆ, ಅಕ್ಟೋಬರ್ ರ್ 11: ಕೊರೊನಾ ಭಯವೋ ಏನೋ.. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಹೊರತೆಗೆಯಲು ಸ್ಥಳೀಯರು ಯಾರೂ ಮುಂದಾಗದೇ ಇದ್ದಾಗ ಮೂಡುಬಿದ್ರೆ ಇನ್ಸ್ ಪೆಕ್ಟರ್ ಸ್ವತಃ ಬಾವಿಗಿಳಿದು ಶವ ಮೇಲಕ್ಕೆತ್ತಿ ಮಾದರಿಯಾದ ಘಟನೆ ನಡೆದಿದೆ.
ಮೂಡುಬಿದ್ರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶವ ತೆಗೆಯಲು ಬಾವಿಗೆ ಯಾರೂ ಇಳಿಯದಿದ್ದಾಗ, ಮೂಡುಬಿದಿರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಬಾವಿಗಿಳಿದಿದ್ದು ಬಾವಿಯಿಂದ ಶವ ಹೊರ ತೆಗೆದಿದ್ದಾರೆ.


ವಿಜಯ ಕರ್ಕೇರ (47) ಮೃತ ವ್ಯಕ್ತಿ. ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಜಯ ಕರ್ಕೇರ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ವಿಜಯ ಅವರಿಗೆ ಸೇರಿದ ಬಟ್ಟೆ ಕಂಡುಬಂದಿದ್ದು, ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿಜಯ್ ಸಹೋದರ ಉದಯ ಪೂಜಾರಿ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷ ಬಿ.ಎಸ್.ದಿನೇಶ್ ಕುಮಾರ್ ಬಾವಿಗಿಳಿದು ಶವವನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದ್ದಾರೆ. ಸಿಬ್ಬಂದಿಗಳು ಹಾಗೂ ಸ್ಥಳೀಯರು ಸಹಕರಿಸಿದ್ದಾರೆ.
Moodbidri Police inspector Dinesh Kumar gets down into well to lift the dead body of a suicide victim. His social work has gone viral on social media and has become the talk of the town.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am