ಬ್ರೇಕಿಂಗ್ ನ್ಯೂಸ್
11-10-20 10:22 pm Mangaluru Correspondent ಕರಾವಳಿ
ಮೂಡುಬಿದಿರೆ, ಅಕ್ಟೋಬರ್ ರ್ 11: ಕೊರೊನಾ ಭಯವೋ ಏನೋ.. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಹೊರತೆಗೆಯಲು ಸ್ಥಳೀಯರು ಯಾರೂ ಮುಂದಾಗದೇ ಇದ್ದಾಗ ಮೂಡುಬಿದ್ರೆ ಇನ್ಸ್ ಪೆಕ್ಟರ್ ಸ್ವತಃ ಬಾವಿಗಿಳಿದು ಶವ ಮೇಲಕ್ಕೆತ್ತಿ ಮಾದರಿಯಾದ ಘಟನೆ ನಡೆದಿದೆ.
ಮೂಡುಬಿದ್ರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶವ ತೆಗೆಯಲು ಬಾವಿಗೆ ಯಾರೂ ಇಳಿಯದಿದ್ದಾಗ, ಮೂಡುಬಿದಿರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಬಾವಿಗಿಳಿದಿದ್ದು ಬಾವಿಯಿಂದ ಶವ ಹೊರ ತೆಗೆದಿದ್ದಾರೆ.


ವಿಜಯ ಕರ್ಕೇರ (47) ಮೃತ ವ್ಯಕ್ತಿ. ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಜಯ ಕರ್ಕೇರ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ವಿಜಯ ಅವರಿಗೆ ಸೇರಿದ ಬಟ್ಟೆ ಕಂಡುಬಂದಿದ್ದು, ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿಜಯ್ ಸಹೋದರ ಉದಯ ಪೂಜಾರಿ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷ ಬಿ.ಎಸ್.ದಿನೇಶ್ ಕುಮಾರ್ ಬಾವಿಗಿಳಿದು ಶವವನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದ್ದಾರೆ. ಸಿಬ್ಬಂದಿಗಳು ಹಾಗೂ ಸ್ಥಳೀಯರು ಸಹಕರಿಸಿದ್ದಾರೆ.
Moodbidri Police inspector Dinesh Kumar gets down into well to lift the dead body of a suicide victim. His social work has gone viral on social media and has become the talk of the town.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm