ಬ್ರೇಕಿಂಗ್ ನ್ಯೂಸ್
30-10-22 10:34 pm HK News Desk ಕರಾವಳಿ
ಚಿತ್ರದುರ್ಗ, ಅ.30:ಭಗತ್ ಸಿಂಗ್ ನಾಟಕದಲ್ಲಿ ನೇಣು ಕಂಬಕ್ಕೇರುವ ಪಾತ್ರದ ರಿಹರ್ಸಲ್ ಮಾಡಲು ಹೋದ ಬಾಲಕನೊಬ್ಬ ಅಭ್ಯಾಸ ಮಾಡುತ್ತಿರುವಾಗಲೇ ಅಚಾನಕ್ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಮೃತ ಬಾಲಕನನ್ನು ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಎಂದು ಗುರುತಿಸಲಾಗಿದೆ.
ಎಸ್ಎಲ್ವಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಸಂಜಯ್, ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಲು ಅಭ್ಯಾಸ ನಡೆಸುತ್ತಿದ್ದ. ಮನೆಗೆ ಬಂದ ಬಳಿಕವೂ ಶನಿವಾರ ಸಂಜೆ ರಿಹರ್ಸಲ್ಗೆ ಮುಂದಾಗಿದ್ದ ಸಂಜಯ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದಿಂದ ಜಿಗಿದಿದ್ದಾನೆ. ಜಿಗಿದ ರಭಸಕ್ಕೆ ಸ್ಥಳದಲ್ಲಿಯೇ ಸಂಜಯ್ ಸಾವನ್ನಪ್ಪಿದ್ದಾನೆ.
ನಂತರ ಮನೆಗೆ ಬಂದ ಪೋಷಕರು ಮಗ ಫ್ಯಾನಿನಲ್ಲಿ ನೇತಾಡುತ್ತಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಈ ಸಂಬಂಧ ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Chitradurga 12 year old commits suicide by trying to do like Bhagat Singh
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm