ಬ್ರೇಕಿಂಗ್ ನ್ಯೂಸ್
12-10-20 12:16 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 12: ನಶಿಸುತ್ತಿರುವ ಕೆರೆ ಮೀನುಗಳ ಸಂತತಿಯನ್ನು ಬೆಳೆಸಲು ದ.ಕ. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ತಾನು ಪ್ರತಿನಿಧಿಸುತ್ತಿರುವ ಸೋಮೇಶ್ವರ ಕ್ಷೇತ್ರ ವ್ಯಾಪ್ತಿಯಲ್ಲಿ 15 ಸಾವಿರಕ್ಕೂ ಹೆಚ್ಚು ಮೀನು ಮರಿಗಳನ್ನು ಕೆರೆಗೆ ಬಿಟ್ಟು ಮತ್ಸ್ಯ ಕೃಷಿಗೆ ಒತ್ತು ನೀಡಿದ್ದಾರೆ.
ದಕ್ಷಿಣ ಕನ್ನಡ ಮೀನುಗಾರಿಕಾ ಇಲಾಖೆಯ ವತಿಯಿಂದ ಮುನ್ನೂರು, ಅಂಬ್ಲಮೋಗರು, ಹರೆಕಳ, ಪಾರಿಯಾಳ ಗ್ರಾ.ಪಂ ವ್ಯಾಪ್ತಿಯ ಕೆರೆಗೆ ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಶಿಕ್ಷಣ ಮತ್ತು ಸ್ಧಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಮತ್ತು ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಮೀನುಮರಿಗಳನ್ನು ಕೆರೆಗೆ ಬಿಡಲಾಗಿದೆ. ಈ ಮುಖಾಂತರ ನಶಿಸಿ ಹೋಗುತ್ತಿರುವ ಮತ್ಸ್ಯ ಸಂಪತ್ತನ್ನು ಮತ್ತೆ ಜೀವಂತವಾಗಿಸಲು ಪಣ ತೊಟ್ಟಿದ್ದು ಈ ಸಮಾಜ ಮುಖಿ ಕಾರ್ಯ ಗ್ರಾಮಸ್ಥರಿಂದ ಪ್ರಶಂಸೆಗೆ ಪಾತ್ರವಾಗಿದೆ.


ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಭಂಡಾರಬೈಲ್ ಕೆರೆ, ಸರಕಾರಿ ಬಾವಿ, ಬಸ್ತಿಕಟ್ಟೆ ಕೆರೆ, ಹರೇಕಳ ಗ್ರಾಮದ ದೆಬ್ಬೇಲಿ ಸಾರ್ವಜನಿಕ ಕೆರೆ, ಒಟ್ಟು ಏಳು ಕೆರೆಗಳಲ್ಲಿ ತಿನ್ನಲು ಯೋಗ್ಯವಾದ ಸುಮಾರು 15,000 ಕ್ಕೂ ಹೆಚ್ಚು ಮೀನಿನ ಮರಿಗಳನ್ನು ಬಿಡಲಾಯ್ತು. ಕಳೆದ ವರುಷ ಸೋಮೇಶ್ವರದ ಗದಾತೀರ್ಥ ಕೆರೆಗೂ ಇಲಾಖೆ ವತಿಯಿಂದ ಸಾವಿರಾರು ಮೀನುಗಳನ್ನು ಬಿಡಲಾಗಿತ್ತು.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm