ಬ್ರೇಕಿಂಗ್ ನ್ಯೂಸ್
03-11-22 06:25 pm HK News Desk ಕರಾವಳಿ
ಮಂಗಳೂರು, ನ.3:ಕಾರು ಚಾಲಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾದ ಘಟನೆ ಮುಲ್ಕಿ ಬಳಿಯ ಕಿನ್ನಿಗೋಳಿ ಪೇಟೆಯಲ್ಲಿ ನಡೆದಿದೆ.
ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ(52) ಎಂಬ ಮಹಿಳೆ ತರಕಾರಿ ಹಿಡಿದುಕೊಂಡು ರಸ್ತೆ ಬದಿಯಿಂದ ನಡೆದು ಬರುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮೂಡುಬಿದ್ರೆಯತ್ತ ತೆರಳುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಎಸೆಯಲ್ಪಟ್ಟಿದ್ದು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮಹಿಳೆ ದೂರಕ್ಕೆ ಬಿದ್ದಿರುವುದು, ಕಾರು ಮನೆ ಪಕ್ಕದ ಕಂಪೌಂಡಿಗೆ ಡಿಕ್ಕಿ ಹೊಡೆದಿದ್ದು ಕಂಡುಬಂದಿದೆ.
ತೋಡಾರು ನಿವಾಸಿ ಅಬ್ದುಲ್ ಖಾದರ್ ಎಂಬವರು ತನ್ನ ಕಾರಿನಲ್ಲಿ ಏರ್ಪೋರ್ಟ್ ಹೋಗಿ ಕಿನ್ನಿಗೋಳಿ ಮೂಲಕ ಮೂಡುಬಿದ್ರೆ ರಸ್ತೆಯಲ್ಲಿ ತನ್ನ ಮನೆಯತ್ತ ತೆರಳುತ್ತಿದ್ದರು. ಕಾರಿನಲ್ಲಿ ಅಬ್ದುಲ್ ಖಾದರ್ ಕುಟುಂಬದ ನಾಲ್ಕು ಮಂದಿ ಇದ್ದು ಘಟನೆಯಲ್ಲಿ ಸಣ್ಣಪುಟ್ಟದಾಗಿ ಗಾಯಗೊಂಡಿದ್ದಾರೆ. ಕಿನ್ನಿಗೋಳಿಯ ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಮಹಿಳೆಗೆ ಡಿಕ್ಕಿಯಾಗಿದ್ದು ಕಂಡುಬಂದಿದೆ.
ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲ್ಕಿ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
Mangalore Shocking car accident at Kinnigoli Muki, woman thrown into air, injured seriously, video viral
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm