ಬ್ರೇಕಿಂಗ್ ನ್ಯೂಸ್
04-11-22 09:13 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಚಾರ ಆರಂಭಿಸಿರುವ ವೋಲ್ವೋ ಬಸ್ಗಳ ಮಧ್ಯಂತರ ಸ್ಥಳಗಳ ಪ್ರಯಾಣ ದರವನ್ನು ನಿಗದಿಪಡಿಸಲಾಗಿದೆ.
ಮಂಗಳೂರು ರೈಲು ನಿಲ್ದಾಣದಿಂದ ಜ್ಯೋತಿ (20 ರೂ.), ಬಿಜೈ ಕೆಎಸ್ಸಾರ್ಟಿಸಿ (25 ರೂ), ಕುಂಟಿಕಾನ (30 ರೂ), ಕೊಂಚಾಡಿ (35 ರೂ), ಕಾವೂರು (40 ರೂ), ಮರವೂರು (60 ರೂ), ಬಜ್ಪೆ ಕರಂಬಾರಿಗೆ 70 ರೂ. ನಿಗದಿ ಮಾಡಲಾಗಿದೆ. ಜ್ಯೋತಿಯಿಂದ ಬಿಜೈ ಕೆಎಸ್ಸಾರ್ಟಿಸಿ (20 ರೂ), ಕುಂಟಿಕಾನ (25 ರೂ), ಕೊಂಚಾಡಿ (30 ರೂ), ಕಾವೂರು (35 ರೂ), ಮರವೂರು (50 ರೂ), ಕರಂಬಾರಿಗೆ 60 ರೂ. ದರ ನಿಗದಿ ಮಾಡಲಾಗಿದೆ.
ಬಿಜೈ ಕೆಎಸ್ಸಾರ್ಟಿಸಿಯಿಂದ ಕುಂಟಿಕಾನ (20 ರೂ.), ಕೊಂಚಾಡಿ (25 ರೂ.), ಕಾವೂರು (30 ರೂ.), ಮರವೂರು (40 ರೂ.), ಕರಂಬಾರಿಗೆ 50 ರೂ. ನಿಗದಿಪಡಿಸಲಾಗಿದೆ. ಕುಂಟಿಕಾನದಿಂದ ಕೊಂಚಾಡಿ (20 ರೂ), ಕಾವೂರು (25 ರೂ), ಮರವೂರು (30 ರೂ), ಕರಂಬಾರಿಗೆ 40 ರೂ. ಇರಲಿದೆ.
ಕೊಂಚಾಡಿಯಿಂದ ಕಾವೂರು 20 ರೂ., ಮರವೂರಿಗೆ 30 ರೂ., ಕರಂಬಾರಿಗೆ 40 ರೂ., ಕಾವೂರಿನಿಂದ ಮರವೂರಿಗೆ 20 ರೂ., ಕರಂಬಾರಿಗೆ 30 ರೂ. ಇರಲಿದೆ. ನ.1ರಂದು ಮೂರು ವೋಲ್ವೋ ಬಸ್ ಗಳ ಪ್ರಯಾಣಕ್ಕೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಗಿತ್ತು.
Mangalore KSRTC Volvo bus now to Mangalore airport, fares announced. The service between the city railway station and the airport will run via Ambedkar Circle, Lalbagh, Kuntikana and Kavoor. The service from the railway station starts at 6.30 a.m. The next bus will be at 8.45 a.m., followed by 11.10 a.m., 3 p.m., 5.15 p.m. The last bus will be at 7.30 p.m. In return, the service starts at 7.40 a.m., which will be followed by bus at 10 a.m., 12.20 p.m., 4.05 p.m., 6.25 p.m. and 8.45 p.m. The fare per head is ₹100.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm