ಬ್ರೇಕಿಂಗ್ ನ್ಯೂಸ್
12-10-20 05:14 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಈ ಬಾರಿ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ನಿರ್ಧರಿಸುವ ವಿಶ್ವಾಸವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.


ಕೊರೊನಾ ಕಾರಣದಿಂದ ದಸರಾ ಸಂದರ್ಭದಲ್ಲಿ ಹುಲಿ ವೇಷ ಕುಣಿತಕ್ಕೆ ದ.ಕ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೆ, ವಿವಿಧ ದೇವಸ್ಥಾನ ಹಾಗೂ ಶಾರದೋತ್ಸವ ಸಮಿತಿಯ ಪ್ರಮುಖರು ಅವಕಾಶ ನೀಡುವಂತೆ ತಮಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು ಎಂದು ಅವರು ಹೇಳಿದ್ದಾರೆ. ಕರಾವಳಿಯ ಮಣ್ಣಿನ ಸಂಸ್ಕೃತಿ ಸಂಸ್ಕಾರ ಹಾಗೂ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಎದುರಾಗಬಾರದು ಎಂಬ ಕಾರಣದಿಂದ ಈಗಾಗಲೇ ಜಿಲ್ಲಾಧಿಕಾರಿಯವರಲ್ಲಿ ಈ ವಿಷಯ ಪ್ರಸ್ತಾವಿಸಿದ್ದೇನೆ. ಸಂಪ್ರದಾಯ ಪ್ರಕಾರವಾಗಿ ಹುಲಿ ವೇಷ ಕುಣಿತಕ್ಕೆ ಅವಕಾಶ ನೀಡುವಂತೆ ಕೋರಿದ್ದೇನೆ.
ಜತೆಗೆ ಸರಕಾರದ ಉನ್ನತ ಅಧಿಕಾರಿಗಳ ಜತೆಗೂ ಚರ್ಚಿಸಿದ್ದೇನೆ. ದೇವಸ್ಥಾನದ ಉತ್ಸವ ಹಾಗೂ ಶಾರದೋತ್ಸವ ಸಮಿತಿ ಕಾರ್ಯಕ್ರಮದ ವೇಳೆ ಕನಿಷ್ಠ ಸಂಖ್ಯೆಯಲ್ಲಿ ಹುಲಿ ವೇಷ ಕುಣಿತಕ್ಕೆ ಸಂಪ್ರದಾಯ ಪ್ರಕಾರ ಅವಕಾಶ ಕಲ್ಪಿಸುವಂತೆ ಕೋರಿದ್ದೇನೆ. ಹೀಗಾಗಿ ಸಂಪ್ರದಾಯದಂತೆ ಹುಲಿವೇಷ ಕುಣಿತಕ್ಕೆ ಜಿಲ್ಲಾಡಳಿತ ಅವಕಾಶ ನೀಡಲಿದ್ದು, ಯಾರೂ ಕೂಡ ಆತಂಕ ಪಡುವ ಆವಶ್ಯಕತೆ ಇಲ್ಲ ಎಂದವರು ತಿಳಿಸಿದ್ದಾರೆ.
Mangalore MLA Vedavyas Kamath assures of conducting "Pile Vesha" for Dasra 2020 with Guidelines after the administration had restrained of not conducting pile vesha in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am