ಬ್ರೇಕಿಂಗ್ ನ್ಯೂಸ್
12-10-20 05:14 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಈ ಬಾರಿ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ನಿರ್ಧರಿಸುವ ವಿಶ್ವಾಸವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.


ಕೊರೊನಾ ಕಾರಣದಿಂದ ದಸರಾ ಸಂದರ್ಭದಲ್ಲಿ ಹುಲಿ ವೇಷ ಕುಣಿತಕ್ಕೆ ದ.ಕ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೆ, ವಿವಿಧ ದೇವಸ್ಥಾನ ಹಾಗೂ ಶಾರದೋತ್ಸವ ಸಮಿತಿಯ ಪ್ರಮುಖರು ಅವಕಾಶ ನೀಡುವಂತೆ ತಮಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು ಎಂದು ಅವರು ಹೇಳಿದ್ದಾರೆ. ಕರಾವಳಿಯ ಮಣ್ಣಿನ ಸಂಸ್ಕೃತಿ ಸಂಸ್ಕಾರ ಹಾಗೂ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಎದುರಾಗಬಾರದು ಎಂಬ ಕಾರಣದಿಂದ ಈಗಾಗಲೇ ಜಿಲ್ಲಾಧಿಕಾರಿಯವರಲ್ಲಿ ಈ ವಿಷಯ ಪ್ರಸ್ತಾವಿಸಿದ್ದೇನೆ. ಸಂಪ್ರದಾಯ ಪ್ರಕಾರವಾಗಿ ಹುಲಿ ವೇಷ ಕುಣಿತಕ್ಕೆ ಅವಕಾಶ ನೀಡುವಂತೆ ಕೋರಿದ್ದೇನೆ.
ಜತೆಗೆ ಸರಕಾರದ ಉನ್ನತ ಅಧಿಕಾರಿಗಳ ಜತೆಗೂ ಚರ್ಚಿಸಿದ್ದೇನೆ. ದೇವಸ್ಥಾನದ ಉತ್ಸವ ಹಾಗೂ ಶಾರದೋತ್ಸವ ಸಮಿತಿ ಕಾರ್ಯಕ್ರಮದ ವೇಳೆ ಕನಿಷ್ಠ ಸಂಖ್ಯೆಯಲ್ಲಿ ಹುಲಿ ವೇಷ ಕುಣಿತಕ್ಕೆ ಸಂಪ್ರದಾಯ ಪ್ರಕಾರ ಅವಕಾಶ ಕಲ್ಪಿಸುವಂತೆ ಕೋರಿದ್ದೇನೆ. ಹೀಗಾಗಿ ಸಂಪ್ರದಾಯದಂತೆ ಹುಲಿವೇಷ ಕುಣಿತಕ್ಕೆ ಜಿಲ್ಲಾಡಳಿತ ಅವಕಾಶ ನೀಡಲಿದ್ದು, ಯಾರೂ ಕೂಡ ಆತಂಕ ಪಡುವ ಆವಶ್ಯಕತೆ ಇಲ್ಲ ಎಂದವರು ತಿಳಿಸಿದ್ದಾರೆ.
Mangalore MLA Vedavyas Kamath assures of conducting "Pile Vesha" for Dasra 2020 with Guidelines after the administration had restrained of not conducting pile vesha in Mangalore.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm