ಬ್ರೇಕಿಂಗ್ ನ್ಯೂಸ್
05-11-22 08:24 pm HK News Desk ಕರಾವಳಿ
ಬಂಟ್ವಾಳ, ನ.5:ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಬಂದಿದೆ. ಘಟನೆಯಿಂದ ಮನೆಯವರು ಶಾಕ್ ಆಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಹರೀಶ ಆಚಾರ್ಯ ಅವರ ಪುಟ್ಟ ಮಗು ಸಹಿತ ವಯೋವೃದ್ಧ ತಂದೆ ಕಾಷ್ಠಶಿಲ್ಪಿ ಅಪ್ಪು ಆಚಾರ್ಯ ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಶುಕ್ರವಾರ ರಾತ್ರಿ ದಿಢೀರ್ ಸುರಿದ ಮಳೆಗೆ ಮೊದಲು ಭಾರೀ ಶಬ್ಧ ಸಹಿತ ಇವರ ಮನೆ ಹಿಂಬದಿಯ ಮರವೊಂದಕ್ಕೆ ಸಿಡಿಲು ಬಡಿದಿದೆ. ಇದೇ ವೇಳೆ ಇವರ ಮನೆ ಮತ್ತು ಸ್ನಾನಗೃಹದ ಗೋಡೆ ಕೊರೆದು ಶಾಕ್ ಬಂದಿದ್ದು ಮನೆಯೊಳಗೆ ವಿದ್ಯುತ್ ಪರಿಕರಗಳು ಸುಟ್ಟು ಕರಕಲಾಗಿವೆ. ಸ್ವತಃ ಕಣ್ಣೆದುರೇ ಫ್ಯಾನ್ ಮತ್ತಿತರ ವಿದ್ಯುತ್ ಸಾಮಾಗ್ರಿ ಸುಟ್ಟು ಪುಡಿಯಾಗಿರುವ ದೃಶ್ಯ ಕಂಡು ಮನೆಯವರು ಆಘಾತಗೊಂಡಿದ್ದಾರೆ.
ಮನೆ ಗೋಡೆ ಮತ್ತು ಹೆಂಚಿನ ಮಾಡು ಸಂಪೂರ್ಣ ಬಿರುಕು ಕಾಣಿಸಿಕೊಂಡಿದ್ದು ಕುಸಿತದ ಭೀತಿಗೊಳಗಾಗಿದೆ. ಗ್ರಾಮ ಕರಣಿಕ ಪರೀಕ್ಷಿತ್ ಶೆಟ್ಟಿ ಸ್ಥಳ ಪರಿಶೀಲನೆ ನಡೆಸಿದ್ದು, ಹಾನಿ ವೀಕ್ಷಿಸಲು ಹಲವರು ಮನೆಗೆ ಆಗಮಿಸಿದ್ದಾರೆ.
Rahi gram panchyath former president house stricken with lightning, family escape death in Bantwal
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am