ಬ್ರೇಕಿಂಗ್ ನ್ಯೂಸ್
05-11-22 08:24 pm HK News Desk ಕರಾವಳಿ
ಬಂಟ್ವಾಳ, ನ.5:ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಬಂದಿದೆ. ಘಟನೆಯಿಂದ ಮನೆಯವರು ಶಾಕ್ ಆಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಹರೀಶ ಆಚಾರ್ಯ ಅವರ ಪುಟ್ಟ ಮಗು ಸಹಿತ ವಯೋವೃದ್ಧ ತಂದೆ ಕಾಷ್ಠಶಿಲ್ಪಿ ಅಪ್ಪು ಆಚಾರ್ಯ ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಶುಕ್ರವಾರ ರಾತ್ರಿ ದಿಢೀರ್ ಸುರಿದ ಮಳೆಗೆ ಮೊದಲು ಭಾರೀ ಶಬ್ಧ ಸಹಿತ ಇವರ ಮನೆ ಹಿಂಬದಿಯ ಮರವೊಂದಕ್ಕೆ ಸಿಡಿಲು ಬಡಿದಿದೆ. ಇದೇ ವೇಳೆ ಇವರ ಮನೆ ಮತ್ತು ಸ್ನಾನಗೃಹದ ಗೋಡೆ ಕೊರೆದು ಶಾಕ್ ಬಂದಿದ್ದು ಮನೆಯೊಳಗೆ ವಿದ್ಯುತ್ ಪರಿಕರಗಳು ಸುಟ್ಟು ಕರಕಲಾಗಿವೆ. ಸ್ವತಃ ಕಣ್ಣೆದುರೇ ಫ್ಯಾನ್ ಮತ್ತಿತರ ವಿದ್ಯುತ್ ಸಾಮಾಗ್ರಿ ಸುಟ್ಟು ಪುಡಿಯಾಗಿರುವ ದೃಶ್ಯ ಕಂಡು ಮನೆಯವರು ಆಘಾತಗೊಂಡಿದ್ದಾರೆ.
ಮನೆ ಗೋಡೆ ಮತ್ತು ಹೆಂಚಿನ ಮಾಡು ಸಂಪೂರ್ಣ ಬಿರುಕು ಕಾಣಿಸಿಕೊಂಡಿದ್ದು ಕುಸಿತದ ಭೀತಿಗೊಳಗಾಗಿದೆ. ಗ್ರಾಮ ಕರಣಿಕ ಪರೀಕ್ಷಿತ್ ಶೆಟ್ಟಿ ಸ್ಥಳ ಪರಿಶೀಲನೆ ನಡೆಸಿದ್ದು, ಹಾನಿ ವೀಕ್ಷಿಸಲು ಹಲವರು ಮನೆಗೆ ಆಗಮಿಸಿದ್ದಾರೆ.
Rahi gram panchyath former president house stricken with lightning, family escape death in Bantwal
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm