ಬ್ರೇಕಿಂಗ್ ನ್ಯೂಸ್
06-11-22 01:07 pm Mangalore Correspondent ಕರಾವಳಿ
ಮಂಗಳೂರು, ನ.6 : ಸ್ಕೂಟರಿಗೆ ಲಾರಿ ಡಿಕ್ಕಿಯಾಗಿ ಮಧ್ಯ ವಯಸ್ಕ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು ನಿವಾಸಿ ಗಂಗಾಧರ (45) ಮೃತರು. ಸ್ಕೂಟರಿನಲ್ಲಿ ಇವರ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಇವರು ಸ್ಕೂಟರ್ ನಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಎದುರುಗಡೆ ಅಡ್ಡ ರಸ್ತೆಯಿಂದ ಹೆದ್ದಾರಿಗೆ ನುಗ್ಗುತ್ತಿದ್ದ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಗಂಗಾಧರ್ ಮತ್ತು ನೇತ್ರಾವತಿ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ. ಲಾರಿ ಚಾಲಕ ಹನೀಫ್ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ನೇತ್ರಾವತಿ ಅಂಗವಿಕಲೆಯಾಗಿದ್ದು ಪಜೀರು ನಿವಾಸಿ ರಮೇಶ್ ಆಚಾರ್ಯ ಎಂಬವರ ಪುತ್ರಿ. ಮಂಗಳೂರು ನಗರದಲ್ಲಿ ಖಾಸಗಿ ಉದ್ಯೋಗದಲ್ಲಿದ್ದರು. ಆಕೆ ತನ್ನ ಅಕ್ಕನ ಮಗ ಜ್ಞಾನೇಶ್ (6) ಮತ್ತು ಇನ್ನೊಬ್ಬ ತನ್ನ ಮಗು ಮೋಕ್ಷಾ(4) ಅವರನ್ನು ಜೊತೆಗೆ ಕುಳ್ಳಿರಿಸಿಕೊಂಡು ಪರಿಚಯದ ಗಂಗಾಧರ್ ಅವರ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ನೇತ್ರಾವತಿ ಅವರ ಪತಿ ನಾಲ್ಕು ತಿಂಗಳ ಹಿಂದೆ ತೀರಿಕೊಂಡಿದ್ದರು. ಪರಿಚಯದಲ್ಲಿ ಗಂಗಾಧರ್ ಅವರ ಸ್ಕೂಟರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಗಂಗಾಧರ್ ಜಪ್ಪಿನಮೊಗರು ನಿವಾಸಿಯಾಗಿದ್ದು ಪತ್ನಿ ಮತ್ತು ಮಗನನ್ನು ಹೊಂದಿದ್ದರು.
Mangalore Accident at Kallapu in Konaje two killed on spot including woman after truck rams scooter.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm