ಬ್ರೇಕಿಂಗ್ ನ್ಯೂಸ್
06-11-22 03:56 pm Mangalore Correspondent ಕರಾವಳಿ
ಮಂಗಳೂರು, ನ.6: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷರಾಗಿ ಮತ್ತೆ ನೇಮಕಗೊಂಡಿದ್ದಾರೆ. ಎರಡು ತಿಂಗಳ ಹಿಂದೆ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲಾಗಿತ್ತು. ಅದೇ ಸಂದರ್ಭದಲ್ಲಿ ನಿಗಮ ಮಂಡಳಿಯಲ್ಲಿ ಎರಡು ವರ್ಷ ಪೂರೈಸಿದವರು ತಮ್ಮ ಸ್ಥಾನ ಕಳಕೊಂಡಿದ್ದರು. ಮತ್ತೆ ಆ ಸ್ಥಾನಗಳಿಗೆ ಯಾವುದೇ ನೇಮಕಾತಿ ಆಗಿಲ್ಲ.
ಈ ನಡುವೆ, ಹರಿಕೃಷ್ಣ ಬಂಟ್ವಾಳ್ ತನ್ನದೇ ಆದ ಪ್ರಯತ್ನಗಳಿಂದ ಮತ್ತೆ ತಾನು ಹಿಂದೆ ಇದ್ದ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಮರಳಿ ಪಡೆದಿದ್ದಾರೆ. ಶನಿವಾರ ಆದೇಶ ಪತ್ರ ಬಂದಿದ್ದು, ಸೋಮವಾರ ಪದಗ್ರಹಣ ಮಾಡುತ್ತೇನೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಕನಸಿದ್ದು, ಅದಕ್ಕೆ ಈಗಾಗಲೇ ರಾಜ್ಯ ಸರಕಾರದಿಂದ ಅನುಮತಿ ಸಿಕ್ಕಿದೆ. ಮಂಗಳೂರು ನಗರದ ಹರಿಪದವಿನಲ್ಲಿ ನಾಲ್ಕು ಎಕ್ರೆ ಭೂಮಿ ಕಿಯೋನಿಕ್ಸ್ ನದ್ದೇ ಇದ್ದು, ಅಲ್ಲಿಯೇ ಐಟಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದೇನೆ. ಅದರ ಜೊತೆಗೆ 13 ಎಕರೆ ಹೆಚ್ಚುವರಿ ಭೂಮಿಯನ್ನು ಪಡೆದು ಐಟಿ ಪಾರ್ಕ್ ಅನುಷ್ಠಾನ ತರಬೇಕೆಂದಿದ್ದೇನೆ. ಅದಕ್ಕಾಗಿ ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಕೇಳಿ ಪಡೆದಿದ್ದೇನೆ. ಹುದ್ದೆ ಪಡೆದು ಏನಾದ್ರೂ ಹೆಸರು ಉಳಿಯುವ ಕೆಲಸ ಮಾಡಬೇಕಲ್ಲ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
Mangalore Senior BJP leader Harikrishna Bantwal appointed chairman of KEONICS for the second time.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm