ಬ್ರೇಕಿಂಗ್ ನ್ಯೂಸ್
07-11-22 04:20 pm Mangalore Correspondent ಕರಾವಳಿ
ಬೆಳ್ತಂಗಡಿ, ನ.7: ಹಿರಿಯ ದಲಿತ ನಾಯಕರಾಗಿದ್ದ ಪಿ.ಡೀಕಯ್ಯ ಸಾವಿನ ಕುರಿತ ಅನುಮಾನಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಓಡಿಗೆ ಒಪ್ಪಿಸಿದೆ.
ಜುಲೈ 6ರಂದು ಡೀಕಯ್ಯ ಅವರು ತಮ್ಮ ಕಾಣಿಯೂರಿನ ಮನೆಯಲ್ಲಿ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಿದ್ದು, ಎರಡು ದಿನಗಳ ನಂತರ ಚಿಕಿತ್ಸೆ ಫಲಿಸದೆ ಸಾವು ಕಂಡಿದ್ದರು. ತಲೆಯಲ್ಲಿ ಗಾಯಗಳಿದ್ದ ಕಾರಣ ಅವರನ್ನು ಕೊಲೆ ಮಾಡಲಾಗಿತ್ತು. ಸಾವಿನಲ್ಲಿ ಅನುಮಾನಗಳಿವೆ ಎಂದು ಕುಟುಂಬಸ್ಥರು ತನಿಖೆಗೆ ಒತ್ತಾಯಿಸಿದ್ದರು. ಜುಲೈ 9ರಂದು ಬುದ್ಧ ಸಂಪ್ರಾಯದಂತೆ ಕಾಣಿಯೂರಿನಲ್ಲಿ ಡೀಕಯ್ಯ ಅವರನ್ನು ಅಂತ್ಯ ಸಂಸ್ಕಾರ ಮಾಡಿದ್ದರೂ, ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದ್ದರಿಂದ ಕಳೇಬರವನ್ನು ಮತ್ತೆ ತೆಗೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜುಲೈ 15ರಂದು ಶವ ಹೊರತೆಗೆದು ಪೋಸ್ಟ್ ಮಾರ್ಟಂ ಮಾಡಲಾಗಿತ್ತು.
ಬೆಳ್ತಂಗಡಿ ಪೊಲೀಸರು ತನಿಖೆ ಕೈಗೊಂಡು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಕುಟುಂಬಸ್ಥರು ಬೆಳ್ತಂಗಡಿ ಪೊಲೀಸರ ತನಿಖೆಯ ಬಗ್ಗೆ ಸಹಮತ ಹೊಂದಿರಲಿಲ್ಲ. ಸರಿಯಾಗಿ ತನಿಖೆಯನ್ನು ನಡೆಸಿಲ್ಲ. ಪ್ರತ್ಯೇಕ ತನಿಖಾ ತಂಡವನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದರು. ಇದಕ್ಕಾಗಿ ರಾಜ್ಯ ಸರಕಾರ ಸಿಓಡಿ ತಂಡಕ್ಕೆ ತನಿಖೆಯನ್ನು ಒಪ್ಪಿಸಿದ್ದು, ಪ್ರಕರಣದ ಎಲ್ಲ ಕಡತಗಳನ್ನು ಸಿಓಡಿ ತಂಡಕ್ಕೆ ನೀಡುವಂತೆ ಬೆಳ್ತಂಗಡಿ ಪೊಲೀಸರಿಗೆ ಆದೇಶ ಮಾಡಿದೆ.
State government ordered COD investigation in the death of senior dalit leader, leader of Bahujana Movement and retired BSNL employee P Deekaiah.Deekaiah was found in collapsed condition with injury to his head in his house on July 6. He was admitted to hospital, where he breathed his last after two days. After donating his organs as per the wish of his family members, his mortal remains were buried as per Buddhist religion at Poyya of Kaniyoor village on July 9.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 10:54 pm
Mangalore Correspondent
Puttur pregnant girl, Ashok Rai: ಯುವತಿ ಹೇಳಿಕೆ...
04-07-25 09:44 pm
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
Mangalore Police, Drugs, Sudheer Kumar Reddy:...
03-07-25 10:50 pm
04-07-25 08:56 pm
Bangalore Correspondent
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm