ಬ್ರೇಕಿಂಗ್ ನ್ಯೂಸ್
08-11-22 02:29 pm Udupi Correspondent ಕರಾವಳಿ
ಉಡುಪಿ, ನ.8 : ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಸಂಬಂಧಿಸಿ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಖಡಕ್ ಪ್ರತಿಕ್ರಿಯೆ ನೀಡಿದ್ದು ಮುರುಘಾಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದ್ದಾರೆ.
ಮುರುಘಾ ಶ್ರೀಗಳ ಕೃತ್ಯವನ್ನು ಎಲ್ಲರೂ ಖಂಡಿಸಬೇಕು. ಘೋರ ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು. ಮುರುಘಾ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು
ಸತೀಶ್ ಜಾರಕಿಹೋಳಿ ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ಖಂಡನೀಯ. ಕಾಂಗ್ರೆಸ್ನವರು ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರಲ್ಲಿ ಕ್ಷಮಾಪಣೆ ಕೇಳಬೇಕು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ ಎಂದು ಹೇಳಿದರು.
ಜನ ಜೇಬಿನಲ್ಲಿದ್ದಾರೆ ಅನ್ಕೊಂಡಿದ್ದಾರೆ ಸಿದ್ದರಾಮಯ್ಯ!


ಚುನಾವಣೆ ಗೆದ್ದು ಖರ್ಗೆಗೆ ಗಿಫ್ಟ್ ಕೊಡುತ್ತೇವೆ ಎಂದಿರುವ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಟಾಂಗ್ ಕೊಟ್ಟ ಬಿ.ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ. ರಾಜ್ಯದ ಜನ ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಮನಸ್ಸಲ್ಲಿದ್ದಂತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ. ನಾನು ಮತ್ತು ಬೊಮ್ಮಾಯಿ ರಾಜ್ಯದಲ್ಲಿ ಪ್ರವಾಸ ಹೊರಟಾಗ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಕರ್ನಾಟಕದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಸಿದ್ದರಾಮಯ್ಯನಿಂದ ಸಾಧ್ಯವಿಲ್ಲ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರ್ತೀವಿ ಅಂತೀರಿ, ಆದರೆ ಬಾದಾಮಿಯನ್ನು ಯಾಕೆ ಬಿಟ್ಟು ಬರುತ್ತಿದ್ದೀರಿ. ಬಾದಾಮಿಯಲ್ಲಿ ಸಿದ್ದರಾಮಯ್ಯಗೆ ಸೋಲು ನಿಶ್ಚಿತ ಅಂತ ಆಗಿದೆಯೇ.. ಅಂದು ಎಂಎಲ್ಎ ಆಗಿ ಕೆಲವೇ ಮತಗಳಿಂದ ಗೆದ್ದಿದ್ದೀರಿ. ಆನಂತರ ಕ್ಷೇತ್ರವನ್ನು ಮರೆತುಬಿಟ್ಟಿದ್ದೀರಿ, ಅಭಿವೃದ್ಧಿ ಮಾಡಿಲ್ಲ. ಬಾದಾಮಿ ತೊರೆಯುತ್ತೀರಿ ಎಂಬುದು ನಿಮಗೆ ಎಷ್ಟರ ಮಟ್ಟಿಗೆ ಶೋಭೆ ತರುತ್ತದೆ ಎಂದು ಯಡಿಯೂರಪ್ಪ ಪ್ರಶ್ನಿಸಿದರು.
Shivamurthy Swami accused of sexually abusing minor girls, BS Yediyurappa says never thought sheer was this cheap after speaking to media persons in Udupi. He must be given the right punishment he added.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm