ಬ್ರೇಕಿಂಗ್ ನ್ಯೂಸ್
09-11-22 12:54 pm Mangalore Correspondent ಕರಾವಳಿ
ಮಂಗಳೂರು, ನ.9: ಮಳಲಿ ಮಸೀದಿ ಕುರಿತ ವಿವಾದಕ್ಕೆ ಸಂಬಂಧಿಸಿ ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ವಜಾ ಮಾಡಿದೆ.
ಮಳಲಿ ಮಸೀದಿ ವಕ್ಫ್ ಆಸ್ತಿಯಾಗಿದ್ದು ಈ ಬಗ್ಗೆ ನಿರ್ಧರಿಸಲು ಸಿವಿಲ್ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಇಲ್ಲವೆಂದು ಮಸೀದಿ ಕಡೆಯ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ನಡುವೆ, ವಿಎಚ್ ಪಿ ಮತ್ತು ಮಸೀದಿ ಕಡೆಯಿಂದ ಏಳೆಂಟು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಜ್ಞಾನವಾಪಿ ಪ್ರಕರಣದ ರೀತಿಯಲ್ಲೇ ಮಸೀದಿ ಜಾಗದ ಸರ್ವೆ ನಡೆಸಲು ಆದೇಶ ಮಾಡಬೇಕೆಂಬ ಅರ್ಜಿ ಸೇರಿದಂತೆ ವಿವಿಧ ವಕಾಲತ್ತು ಸಲ್ಲಿಕೆಯಾಗಿದ್ದವು.
ಈ ಮಧ್ಯೆ ಸಿವಿಲ್ ಕೋರ್ಟ್ಗೆ ಅಧಿಕಾರ ವ್ಯಾಪ್ತಿ ಇಲ್ಲ. ವಕ್ಫ್ ಟ್ರಿಬ್ಯುನಲ್ ನಲ್ಲಿಯೇ ವಿಚಾರಣೆ ಮಾಡಬೇಕೆಂದು ಮಸೀದಿ ಕಡೆಯ ಹಿರಿಯ ವಕೀಲ ಎಂಪಿ ಶೆಣೈ ವಾದ ಮಂಡಿಸಿದ್ದರು. ಈ ಕುರಿತು ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ್ದರು. ಈ ಬಗ್ಗೆ ಮಂಗಳೂರಿನ 3ನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ತೀರ್ಪು ನೀಡಿದ್ದು ಆ ಕುರಿತ ಅರ್ಜಿಯನ್ನೇ ವಜಾಗೊಳಿಸಿದೆ.
ಉಳಿದಂತೆ, ಮಸೀದಿ ನವೀಕರಣಕ್ಕೆ ತಡೆಯಾಜ್ಞೆ ತೆರವು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸೇರಿದಂತೆ ಉಳಿದವು ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ. ಮಸೀದಿ ಕಡೆಯ ಮೊದಲ ಅರ್ಜಿ ವಜಾ ಆಗಿರುವುದರಿಂದ ವಿಎಚ್ ಪಿ, ಇದು ತಮಗೆ ಸಂದ ಜಯವೆಂದು ಹೇಳಿದೆ.
The III Additional Civil Court in Mangalore hearing the Malali Mosque dispute case in its verdict on Wednesday ruled that the case can be tried in the civil court. The masjid management committee had challenged the maintainability of the original suit on the basis that the property where the Mosque stands belonged to the Waqf Board and the matter must be heard by the Waqf-related court.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm