ಬ್ರೇಕಿಂಗ್ ನ್ಯೂಸ್
12-10-20 08:43 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಎಡವಟ್ಟು ಮಾಡಿಕೊಂಡಿದ್ದಾರೆ. ಹತ್ರಾಸ್ ಪ್ರಕರಣದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಿಥುನ್ ರೈ, ಉತ್ತರ ಪ್ರದೇಶ ಸರಕಾರ ದಲಿತ ಯುವತಿಗೆ ಅತ್ಯಾಚಾರ ನಡೆಸಿದ ನಿರಪರಾಧಿಗಳನ್ನು ಬಂಧಿಸದೆ ಯುವತಿಯ ಕುಟುಂಬದ ಮೇಲೆ ಅನ್ಯಾಯ ಮಾಡಿದೆ ಎಂದು ಹೇಳಿದ್ದು ಈಗ ವಿವಾದಕ್ಕೆ ಗುರಿಯಾಗಿದೆ.
ಹತ್ರಾಸ್ ಪ್ರಕರಣ ಖಂಡಿಸಿ ಕಾಂಗ್ರೆಸ್ ದಲಿತ ಘಟಕದಿಂದ ಪುತ್ತೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಯೂತ್ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.
ಉತ್ತರ ಪ್ರದೇಶ ಸರಕಾರ ಸಾವನ್ನಪ್ಪಿದ ಯುವತಿಯ ಅಂತಿಮ ಸಂಸ್ಕಾರ ನೆರವೇರಿಸಲೂ ಕುಟುಂಬಕ್ಕೆ ಬಿಟ್ಟಿಲ್ಲ ಎಂದು ಆರೋಪಿಸಿದ ಮಿಥುನ್ ರೈ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ನೀಡಿದ ಹೇಳಿಕೆಯನ್ನು ಬಿಜೆಪಿ ತಿರುಚುವ ಪ್ರಯತ್ನ ನಡೆಸುತ್ತಿದೆ ಎಂದವರು ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
Mangalore Youth Congress leader slip of statement during a protest held in puttur regarding the Hathras rape issue goes viral on social media here on 12 October Monday, 2020
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm