ಬ್ರೇಕಿಂಗ್ ನ್ಯೂಸ್
10-11-22 09:53 pm Mangalore Correspondent ಕರಾವಳಿ
ಪುತ್ತೂರು, ನ.10 : ಪುತ್ತೂರು ನಗರದ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು 15 ವರ್ಷದ ವಿದ್ಯಾರ್ಥಿಗಳನ್ನು ಬೆಂಗಳೂರು ರೈಲು ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದೆ.
ಮೈಸೂರು ಮೂಲದ ವಿದ್ಯಾರ್ಥಿಗಳು ಸ್ಥಳೀಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಕಲಿಯುತ್ತಿದ್ದರು. ನ.7ರಂದು ಸಂಜೆ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದು ಪುತ್ತೂರು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ಐ ಸೇಸಮ್ಮ ನೇತೃತ್ವದಲ್ಲಿ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು.
ಬಾಲಕರಿಬ್ಬರು ಪುತ್ತೂರು ರೈಲು ನಿಲ್ದಾಣದತ್ತ ತೆರಳಿರುವುದು ಸಿಸಿಟಿವಿಯಲ್ಲಿ ಕಂಡುಬಂದಿತ್ತು. ಹೀಗಾಗಿ ಒಂದು ಪೊಲೀಸ್ ತಂಡ ಸಕಲೇಶಪುರ, ಹಾಸನ, ಮೈಸೂರು, ಬೆಂಗಳೂರು ಕಡೆಗೆ ತೆರಳಿ ಹುಡುಕಾಟ ನಡೆಸಿತ್ತು. ಅಲ್ಲದೆ, ಮಕ್ಕಳ ವಿವರಗಳನ್ನು ರೈಲ್ವೇ ಪೊಲೀಸ್, ಸಿಆರ್ ಪಿಎಫ್, ರೈಲ್ವೆ ಅಧಿಕಾರಿಗಳಿಗೆ ನೀಡಲಾಗಿತ್ತು. ಹುಡುಕಾಟದ ಮಧ್ಯೆ ಬೆಂಗಳೂರು ರೈಲು ನಿಲ್ದಾಣದಲ್ಲಿ ಇಬ್ಬರು ಬಾಲಕರು ಪತ್ತೆಯಾಗಿದ್ದು ರೈಲ್ವೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಬೆಂಗಳೂರಿನ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ.
Two students of residential school here have gone missing.Both were studying in 10 th grade and are natives of Mysuru. They are missing from the evening of November 7.After school, it is said that the duo did not get back to their hostel and went to the railway station after coming to town.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm